ಬಾಬ್ರಿ ಮಸೀದಿ ಪ್ರಕರಣ: ಆರೋಪ ಕೈಬಿಡಲು ಹೈಕೋರ್ಟ್ ನಕಾರ
Team Udayavani, Nov 10, 2022, 6:15 AM IST
ಅಲಹಾಬಾದ್: ಅಯೋಧ್ಯೆಯಲ್ಲಿ ಇದ್ದ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ, ಮಾಜಿ ಸಚಿವೆ ಉಮಾ ಭಾರತಿ ಸೇರಿದಂತೆ 32 ಮಂದಿ ವಿರುದ್ಧದ ಆರೋಪಗಳನ್ನು ಕೈಬಿಡಲು ಅಲಹಾಬಾದ್ ಹೈಕೋರ್ಟ್ ಪೀಠ ನಿರಾಕರಿಸಿದೆ.
ಈ ಬಗ್ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಅದು ತಿರಸ್ಕರಿಸಿದೆ. ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆ ಮಾಡಲಾಗಿರುವ ವಿಶೇಷ ನ್ಯಾಯಾಲಯ ಮುಖಂಡರ ವಿರುದ್ಧ ಆರೋಪಗಳನ್ನು ದೃಢಪಡಿಸಿತ್ತು.
ನ್ಯಾ| ರಮೇಶ್ ಸಿನ್ಹಾ ಮತ್ತು ನ್ಯಾ| ಸರೋಜ್ ಯಾದವ್ ನೇತೃತ್ವದ ನ್ಯಾಯಪೀಠ ಅ. 31ರಂದು ತೀರ್ಪು ಕಾಯ್ದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು