ತಾಯಂದಿರಿಗೆ ಭಾರತೀಯ ರೈಲ್ವೆಯಿಂದ ಹೊಸ ಸೌಲಭ್ಯ: ಕಂದಮ್ಮಗಳಿಗೆ ವಿಶೇಷ ಹಾಸಿಗೆ


Team Udayavani, May 11, 2022, 12:16 AM IST

ತಾಯಂದಿರಿಗೆ ಭಾರತೀಯ ರೈಲ್ವೆಯಿಂದ ಹೊಸ ಸೌಲಭ್ಯ: ಕಂದಮ್ಮಗಳಿಗೆ ವಿಶೇಷ ಹಾಸಿಗೆ

ಹೊಸದಿಲ್ಲಿ: ಪುಟ್ಟ ಮಕ್ಕಳನ್ನು ತಾಯಂದಿರು ಅರಾಮವಾಗಿ ತಮ್ಮೊಟ್ಟಿಗೇ ಮಲಗಿಸಿಕೊಂಡು ಕರೆದೊಯ್ಯಲು ಅನುಕೂಲವಾಗುವಂತೆ ಉತ್ತರ ರೈಲ್ವೆಯು ಹೊಸ ಸೀಟುಗಳನ್ನು ಪರಿಚಯಿಸಿದೆ.

ಉತ್ತರ ರೈಲ್ವೆಯ ದಿಲ್ಲಿ ಮತ್ತು ಲಕ್ನೋ ವಿಭಾಗಗಳು ಜಂಟಿಯಾಗಿ “ಬೇಬಿ ಬರ್ತ್‌’ನ್ನು ತಾಯಂದಿರ ದಿನವಾದ ಮೇ 8ರಂದು ಪ್ರಾಯೋಗಿಕವಾಗಿ ಆರಂಭಿಸಿದೆ.

ಲಕ್ನೋ ಮೇಲ್‌ (12230) ಗಾಡಿಯ ಎಸಿ ಕೋಚ್‌ನ ಸೀಟಿನ ನಂಬರ್‌ 12 ಮತ್ತು 16ರಲ್ಲಿ ಈ ಹೊಸ ಸೀಟುಗಳನ್ನು ಅಳವಡಿಸಲಾಗಿದೆ.

ಇದರಲ್ಲಿ ಮಾಮೂಲಿ ಸೀಟಿನ ಜತೆ ಮತ್ತೊಂದು ಪುಟಾಣಿ ಸೀಟನ್ನು ಅಳವಡಿಸಲಾಗಿದ್ದು, ತಾಯಂದಿರು ಆ ಸೀಟನ್ನು ಅಗಲಿಸಿ, ಅಲ್ಲಿ ತಮ್ಮ ಮಕ್ಕಳನ್ನು ಮಲಗಿಸಿಕೊಳ್ಳಬಹುದು. ಮಗು ಕೆಳಗೆ ಬೀಳಬಾರದು ಎಂದು ಅಡ್ಡವಾಗಿ ಸರಳನ್ನೂ ಹಾಕಲಾಗಿದೆ.

ಆ ಸೀಟು ಬೇಡವೆನಿಸಿದಾಗ ಅದನ್ನು ಮಡಚಲೂಬಹುದು.

 

 

 

ಟಾಪ್ ನ್ಯೂಸ್

Madikeri ವಾಹನ ಅಪಹರಿಸಿ 50 ಲಕ್ಷ ರೂ. ದರೋಡೆ: ಇಬ್ಬರ ಮೇಲೆ ಹಲ್ಲೆ

Madikeri ವಾಹನ ಅಪಹರಿಸಿ 50 ಲಕ್ಷ ರೂ. ದರೋಡೆ: ಇಬ್ಬರ ಮೇಲೆ ಹಲ್ಲೆ

1-saass-d

Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

1-sacdsadas

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

1-sadsdasd

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

raRabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Rabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

1-sadsadasd

Kargil ಯೋಜನೆಯನ್ನು ವಿರೋಧಿಸಿದ್ದಕ್ಕಾಗಿ ನನ್ನ ಪದಚ್ಯುತಿಯಾಯಿತು: ನವಾಜ್ ಷರೀಫ್

Mangaluru; ಸೋಮೇಶ್ವರ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

Mangaluru; ಸೋಮೇಶ್ವರ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sacdsadas

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

1-sadsdasd

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

PM Mod

Elections ಗೆಲ್ಲುವುದಕ್ಕಿಂತ ಮೊದಲು ಜನರ ಹೃದಯ ಗೆಲ್ಲುವುದು ಅಗತ್ಯ: ಪ್ರಧಾನಿ ಮೋದಿ

arrested

Fake visa; ಭಾರತಕ್ಕೆ ಪ್ರವೇಶಿಸಲು ಯತ್ನಿಸಿದ ಅಮೆರಿಕ ಪ್ರಜೆಗೆ 2 ವರ್ಷ ಜೈಲು ಶಿಕ್ಷೆ

Madhya Pradesh: ಬಿಜೆಪಿಗೆ ಮತ ಹಾಕಿದ್ದಕ್ಕೆ ಮುಸ್ಲಿಂ ಮಹಿಳೆಯನ್ನು ಥಳಿಸಿದ ಸೋದರ ಮಾವ

Madhya Pradesh: ಬಿಜೆಪಿಗೆ ಮತ ಹಾಕಿದ್ದಕ್ಕೆ ಮುಸ್ಲಿಂ ಮಹಿಳೆಯನ್ನು ಥಳಿಸಿದ ಸೋದರ ಮಾವ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Madikeri ವಾಹನ ಅಪಹರಿಸಿ 50 ಲಕ್ಷ ರೂ. ದರೋಡೆ: ಇಬ್ಬರ ಮೇಲೆ ಹಲ್ಲೆ

Madikeri ವಾಹನ ಅಪಹರಿಸಿ 50 ಲಕ್ಷ ರೂ. ದರೋಡೆ: ಇಬ್ಬರ ಮೇಲೆ ಹಲ್ಲೆ

1-saass-d

Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

1-sacdsadas

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

1-sadsdasd

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

raRabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Rabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.