ಗೃಹಬಂಧನದಿಂದ ನಾಪತ್ತೆ ಅಧಿಕಾರಿ ವಿರುದ್ಧ ಮೊಕದ್ದಮೆ
Team Udayavani, Mar 28, 2020, 12:46 AM IST
ಕೊಲ್ಲಂ: ಸಿಂಗಾಪುರದಿಂದ ಮರಳಿ, ಹೋಮ್ ಕ್ವಾರಂಟೈನ್ನಲ್ಲಿದ್ದ ಕೇರಳದ ಸಬ್ ಕಲೆಕ್ಟರ್, ಇದ್ದಕ್ಕಿದ್ದಂತೆ ನಾಪತ್ತೆ ಆಗಿದ್ದು, ಆತನ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ. ಕೊಲ್ಲಂನ ಸಬ್ ಕಲೆಕ್ಟರ್ ಅನುಪಮ್ ಮಿಶ್ರಾ, ಮಾ.19ರಿಂದ ಗೃಹಬಂಧನದಲ್ಲಿದ್ದರು. ವೈದ್ಯರು ಎಂದಿನಂತೆ ಪರೀಕ್ಷಿಸಲು ಹೋಗಿದ್ದಾಗ, ಮಿಶ್ರಾ ತಮ್ಮ ಮನೆಯಲ್ಲಿರಲಿಲ್ಲ.
ಕೂಡಲೇ ದೂರವಾಣಿಯಲ್ಲಿ ಸಂಪರ್ಕಿಸಿದಾಗ, ಉತ್ತರ ಪ್ರದೇಶದ ತಮ್ಮ ಹುಟ್ಟೂರಾದ ಕಾನ್ಪುರದಲ್ಲಿದ್ದೇನೆ ಎಂದು ಮಿಶ್ರಾ ತಿಳಿಸಿದ್ದಾರೆ. ಅಲ್ಲದೆ, ತನ್ನ ನಿವಾಸದಲ್ಲಿ ಆಹಾರದ ಕೊರತೆ ಇದ್ದುದರಿಂದ, ಕಾನ್ಪುರ ಬಂದಿದ್ದೇನೆ ಎಂದು ಸಬೂಬು ಕೂಡ ಹೇಳಿದ್ದಾರೆ.
2016ರ ಬ್ಯಾಚ್ನ ಈ ಐಎಎಸ್ ಅಧಿಕಾರಿಯ ವರ್ತನೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ಈ ಹಿಂದೆ ಇದೇ ಅಧಿಕಾರಿ ಪಿಸ್ತೂಲ್ ಅನ್ನು ದುರ್ಬಳಕೆ ಮಾಡಿ ಸುದ್ದಿಯಾಗಿದ್ದರು. ತನ್ನ ಕಾರು ಚಾಲಕನ ಹೆಸರಿನಲ್ಲಿ ಲೋನ್ ತೆಗೆದು, ಅದನ್ನು ಹಿಂತಿರುಗಿಸದೆ ಮೋಸ ಮಾಡಿದ್ದರು ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ