“ಪವಾರ್ ನಮ್ಮ ಗುರು ಅಲ್ಲ’
Team Udayavani, Sep 22, 2021, 6:28 AM IST
ಮುಂಬಯಿ: ಸ್ವಂತ ಪಕ್ಷ ಕಟ್ಟುವ ಸಲುವಾಗಿ ಕಾಂಗ್ರೆಸ್ ಬೆನ್ನಿಗೆ ಚೂರಿ ಇರಿದಂತಹ ನಂಬಿಕೆ ದ್ರೋಹಿ, ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ಶಿವಸೈನಿಕರಿಗೆ ಯಾವತ್ತೂ ಗುರು ಆಗಲಾರರು ಎಂದು ಹೇಳುವ ಮೂಲಕ ಕೇಂದ್ರದ ಮಾಜಿ ಸಚಿವ, ಶಿವಸೇನೆ ಮುಖಂಡ ಅನಂತ ಗೀತೆ ವಿವಾದ ಹುಟ್ಟುಹಾಕಿದ್ದಾರೆ.
ರಾಯಗಢದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಮಹಾರಾಷ್ಟ್ರದಲ್ಲಿರುವ ಮಹಾ ವಿಕಾಸ್ ಅಘಾಡಿ ಸರಕಾರ ಕೇವಲ ಹೊಂದಾಣಿಕೆಯ ಸರಕಾರ’ ಎಂದೂ ಬಣ್ಣಿಸಿದ್ದಾರೆ. ಬೇಕಾದವರು ಶರದ್ ಪವಾರ್ ಅವರನ್ನು ಗುರು ಎಂದು ಹೇಳಿಕೊಳ್ಳಲಿ. ಆದರೆ ನಮಗೆ ಶಿವಸೇನೆ ಸಂಸ್ಥಾಪಕ ಬಾಳಾ ಸಾಹೇಬ್ ಠಾಕ್ರೆ ಅವರೇ ಗುರು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು