ಎ. 30ರಿಂದ ತೆರೆಯಲಿದೆ ಬದರೀನಾಥ ದೇಗುಲ
Team Udayavani, Jan 30, 2020, 1:22 AM IST
ಡೆಹ್ರಾಡೂನ್: ಬದರೀನಾಥದಲ್ಲಿರುವ ಶ್ರೀ ವಿಷ್ಣು ದೇವಾಲಯ ಎ. 30ರಂದು ಬೆಳಗ್ಗೆ ತೆರೆಯಲಿದೆ. ಚಳಿಗಾಲಕ್ಕಾಗಿ ಆರು ತಿಂಗಳುಗಳ ಕಾಲ ಸದ್ಯ ಅದನ್ನು ಮುಚ್ಚಲಾಗಿದೆ ಎಂದು ದೇಗುಲ ಆಡಳಿತ ಮಂಡಳಿ ಅಧ್ಯಕ್ಷ ಮೋಹನ್ ಪ್ರಸಾದ್ ತಪ್ಲಿಯಾಲ್ ಹೇಳಿದ್ದಾರೆ.
ತೆಹ್ರಿ ರಾಜಮನೆತನ ಪುರೋಹಿತರಾಗಿರುವ ಆಚಾರ್ಯ ಕೃಷ್ಣಪ್ರಸಾದ್ ಉನಿಯಾಲ್, ಸಂಪೂರ್ಣಾನಂದ ಜೋಶಿ ಎ. 30ರಂದು ಬೆಳಗ್ಗೆ 4.30ಕ್ಕೆ ದೇಗುಲ ತೆರೆಯಲಿದೆ ಎಂದು ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ