ಚಾರ್ಜ್ಶೀಟ್ನಲ್ಲಿ ಪ್ರಬಲ ಆರೋಪಗಳಿದ್ದರೆ ಜಾಮೀನು ರದ್ದು ಸಾಧ್ಯ: ಸುಪ್ರೀಂಕೋರ್ಟ್
Team Udayavani, Jan 16, 2023, 9:45 PM IST
ನವದೆಹಲಿ:ಕೋರ್ಟ್ನಲ್ಲಿ ಸಲ್ಲಿಕೆ ಮಾಡಿರುವ ಆರೋಪಪಟ್ಟಿಯಲ್ಲಿ ಆರೋಪಿಯ ವಿರುದ್ಧ ಪ್ರಬಲ ಆರೋಪಗಳಿದ್ದಲ್ಲಿ ಪೂರ್ವ ನಿಯೋಜಿತವಾಗಿ ನೀಡಲಾಗಿರುವ ಜಾಮೀನನ್ನು ರದ್ದು ಮಾಡಲು ಅವಕಾಶ ಇದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ನ್ಯಾ.ಎಂ.ಆರ್.ಶಾ ಮತ್ತು ನ್ಯಾ.ಸಿ.ಟಿ.ರವಿ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಸೋಮವಾರ ತೆಲಂಗಾಣದ ಪ್ರಕರಣದ ವಿಚಾರಣೆ ವೇಳೆ ಅಂಶ ತಿಳಿಸಿದೆ.
ಕೋರ್ಟ್ಗೆ ಕೇವಲ ಆರೋಪಪಟ್ಟಿ ಸಲ್ಲಿಸುವುದರಿಂದ ಆರೋಪಿಗೆ ಜಾಮೀನು ರದ್ದು ಮಾಡಲು ಸಾಧ್ಯವಿಲ್ಲ. ಆದರೆ, ಅದರಲ್ಲಿ ಮಾಡಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿದ್ದರೆ, ಪೂರ್ವ ನಿಯೋಜಿತವಾಗಿ ನೀಡಲಾಗುವ ಜಾಮೀನು ರದ್ದಾಗಲಿದೆ ಎಂದಿತು.
ಆಂಧ್ರಪ್ರದೇಶದ ಹಿರಿಯ ನಾಯಕ ವೈ.ಎಸ್.ವಿವೇಕಾನಂದ ರೆಡ್ಡಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರ್ರಾ ಗಂಗಿ ರೆಡ್ಡಿ ಅವರಿಗೆ ನೀಡಲಾಗಿರುವ ಜಾಮೀನು ರದ್ದು ಮಾಡುವ ಬಗ್ಗೆ ತೆಲಂಗಾಣ ಹೈಕೋರ್ಟ್ ಸಹಮತ ವ್ಯಕ್ತಪಡಿಸಿತ್ತು. ಆ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು