ಬಜೆಟ್ನಲ್ಲೂ ಕೈ ಆಡಿಸುವೆ: ಕಿರಣ್ ಬೇಡಿ ಹೊಸ ವಿವಾದ
Team Udayavani, Jan 11, 2017, 3:45 AM IST
ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಾಂಗ್ರೆಸ್ ಸರ್ಕಾರದೊಂದಿಗೆ ಸಂಘರ್ಷಕ್ಕಿಳಿದಿರುವ ಉಪರಾಜ್ಯಪಾಲೆ ಕಿರಣ್ ಬೇಡಿ, ಈಗ ರಾಜ್ಯ ಸರ್ಕಾರದ ಬಜೆಟ್ನಲ್ಲೂ “ಕೈ ಆಡಿಸುವ’ ಸುಳಿವು ನೀಡಿದ್ದಾರೆ.
ಆಂಗ್ಲ ದೈನಿಕವೊಂದಕ್ಕೆ ಸಂದರ್ಶನ ನೀಡಿರುವ ಅವರು, “ರಾಜ್ಯಗಳ ರಾಜ್ಯಪಾಲರ ಅಧಿಕಾರಗಳೇ ಬೇರೆ.
ಕೇಂದ್ರಾಡಳಿತ ಪ್ರದೇಶದಲ್ಲಿರುವ ಉಪರಾಜ್ಯಪಾಲರ ಅಧಿಕಾರಗಳೇ ಬೇರೆ. ಕೇಂದ್ರಾಡಳಿತ ಪ್ರದೇಶವಾಗಿರುವ ಕಾರಣ ಉಪರಾಜ್ಯಪಾಲರಿಗೆ ಪುದುಚೇರಿಯಲ್ಲಿ ಸಾಕಷ್ಟು ಅಧಿಕಾರಗಳಿವೆ. ಪ್ರಸಂಗ ಬಂದರೆ ಶಾಸಕಾಂಗದ ಅಭಿಪ್ರಾಯ ಕೇಳದೇ ನಿರ್ಣಯ ತೆಗೆದುಕೊಳ್ಳಬಹುದು. ಅಂತೆಯೇ ರಾಜ್ಯ ಬಜೆಟ್ನಲ್ಲೂ ಸರಿಯಿಲ್ಲದ ಅಂಶಗಳಿದ್ದರೆ ಆ ತಪ್ಪುಗಳನ್ನು ಸರಿಪಡಿಸುವ ಅಧಿಕಾರ ಉಪರಾಜ್ಯಪಾಲರಿಗೆ ಇದೆ’ ಎಂದು ಹೇಳಿದ್ದಾರೆ.
“ರಾಜ್ಯ ಸರ್ಕಾರ ಸ್ವತ್ಛತಾ ಆಂದೋಲನ, ವಿದ್ಯುತ್, ಮೂಲಸೌಕರ್ಯಕ್ಕೆ ಬಜೆಟ್ನಲ್ಲಿ ಹೆಚ್ಚು ಆದ್ಯತೆ ನೀಡುತ್ತಿಲ್ಲ. ಇವನ್ನು ಸರಿಪಡಿಸಬೇಕಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ