ಬಾಲಾಕೋಟ್ ದಾಳಿಯಿಂದ ಮೋದಿ ಸರಕಾರ ಮರಳಿ ಅಧಿಕಾರಕ್ಕೆ: ಯೋಗಿ
Team Udayavani, Mar 12, 2019, 10:27 AM IST
ಲಕ್ನೋ : ಪಾಕಿಸ್ಥಾನದ ಬಾಲಾಕೋಟ್ ಉಗ್ರ ಶಿಬಿರಗಳ ಮೇಲೆ ಕಳೆದ ಫೆ.26ರಂದು ಭಾರತೀಯ ವಾಯು ಪಡೆ ನಡೆಸಿದ ವಾಯು ದಾಳಿಯ ಟೀಕಾಕಾರಿಗೆ ತಿರುಗೇಟು ನೀಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, 2019ರ ಲೋಕಸಭಾ ಚುನಾವಣೆಗಳಲ್ಲಿ ಸುಲಭದಲ್ಲಿ ಮರಳಿ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ದಿಟ್ಟತನದ ದಾಳಿಯೇ ನೆರವಿಗೆ ಬರುವುದೆಂದು ಹೇಳಿದ್ದಾರೆ.
ಸರಣಿ ಟ್ವೀಟ್ ಮೂಲಕ ಈ ವಿಶ್ವಾಸ ವ್ಯಕ್ತಪಡಿಸಿರುವ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿನ ಒಟ್ಟು 80 ಲೋಕಸಭಾ ಕ್ಷೇತ್ರಗಳ ಪೈಕಿ 74 ಸ್ಥಾನಗಳನ್ನು ಬಿಜೆಪಿ ಗೆಲ್ಲುವುದೆಂದು ಹೇಳಿದರು.
ಪಾಕ್ ಉಗ್ರರ ವಿರುದ್ದ ಮೋದಿ ಸರಕಾರ ಉರಿ ದಾಳಿಯ ಬಳಿಕ ಕೈಗೊಂಡಿದ್ದ ಸರ್ಜಿಕಲ್ ಸ್ಟ್ರೈಕ್ ಮತ್ತು ಪುಲ್ವಾಮಾ ದಾಳಿಯ ಬಳಿಕ ಕೈಗೊಂಡ ಅತ್ಯಂತ ದಿಟ್ಟತನದ ಐಎಎಫ್ ವಾಯು ದಾಳಿಗಳು ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಲು ನೆರವಾಗುವುದು ನಿಶ್ಚಿತ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ