ಪೂಂಛ್ ನಲ್ಲೇ ಬಾಲಾಕೋಟ್ ಹುಡುಕಿದ ಅಪ್ರತಿಮರು
Team Udayavani, Mar 3, 2019, 12:30 AM IST
ಭಾರತದ ಪೂಂಛ್ ನಲ್ಲಿರುವ ಬಾಲಾಕೋಟ್ನಲ್ಲೇ ದಾಳಿ ನಡೆಸಲಾಗಿದೆ ಎಂದು ಕೆಲವರು ವಾಸ್ತವವನ್ನು ಪರಿಶೀಲಿಸದೆಯೇ ವರದಿ ಮಾಡಿದ್ದನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಟೀಕಿಸಿದ್ದಾರೆ. ನಾವು ಯಾಕೆ ನಮ್ಮದೇ ದೇಶದ ಪ್ರದೇಶದ ಮೇಲೆ ದಾಳಿ ನಡೆಸಬೇಕು? ಕೆಲವು ಸುದ್ದಿ ವಾಹಿನಿಗಳು ವರದಿ ಮಾಡುವ ಬದಲಿಗೆ, ತಮ್ಮ ಅಜೆಂಡಾವನ್ನೇ ಪ್ರದರ್ಶಿಸುತ್ತಿವೆ. ಪಾಕಿಸ್ಥಾನದ ಖೈಬರ್ ಪಖು¤ಂಕ್ವಾಗೆ ನಮ್ಮ ವಾಯುಪಡೆಯ ಯುದ್ಧ ವಿಮಾನಗಳು ತೆರಳಿದ್ದರೆ, ಸರಿಯಾದ ಮಾಹಿತಿ ಪಡೆಯದೇ ಎಲ್ಒಸಿ ಸಮೀಪವೇ ಇರುವ ಬಾಲಾಕೋಟ್ ಮೇಲೆ ದಾಳಿ ನಡೆಸಲಾಗಿದೆ ಎಂದು ಹುಯಿಲೆಬ್ಬಿಸಿದ್ದರು ಎಂದಿದ್ದಾರೆ. ಪ್ರಧಾನಿ ಮೋದಿಯವರ ಬಾನುಲಿ ಕಾರ್ಯಕ್ರಮವಾದ ಮನ್ ಕಿ ಬಾತ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತಾಡಿದರು. ಸುದ್ದಿ ವಾಹಿನಿಗಳು ತಮ್ಮ ಅಜೆಂಡಾವನ್ನೇ ಪ್ರಸಾರ ಮಾಡುತ್ತಿವೆ ಎಂದೂ ಅವರು ಇದೇ ವೇಳೆ ಬೇಸರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ