ಬಲೂನಿಗೆ ಗಾಳಿ ತುಂಬಿಸುವ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ನಾಲ್ವರು ಸಾವು:10ಮಂದಿಗೆ ಗಂಭೀರ ಗಾಯ


Team Udayavani, Aug 23, 2021, 8:56 AM IST

ಬಲೂನಿಗೆ ಗಾಳಿ ತುಂಬಿಸುವ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ನಾಲ್ವರು ಸಾವು:10ಮಂದಿಗೆ ಗಂಭೀರ ಗಾಯ

ಭೋಪಾಲ್/ ಲಕ್ನೋ:  ಬಲೂನಿಗೆ ಗಾಳಿ ತುಂಬಿಸುವ ಗ್ಯಾಸ್ ಸಿಲಿಂಡರ್ ಸ್ಫೋಟವಾದ ಎರಡು ಪ್ರತ್ಯೇಕ ಘಟನೆಗಳು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಚಿಂದ್ವಾರ ಮತ್ತು ಉತ್ತರ ಪ್ರದೇಶದ ವಾರಣಾಸಿಯಲ್ಲಿ ರವಿವಾರ ಈ ಘಟನೆಗಳು ನಡೆದಿದೆ. ಎರಡು ಪ್ರಕರಣಗಳಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ.

ಚಿಂದ್ವಾರ ಪ್ರಕರಣದಲ್ಲಿ ತೇಜುದ್ದೀನ್ ಅನ್ಸಾರಿ (40 ವ) ಮತ್ತು ಶೇಕ್ ಇಸ್ಮಾಯಿಲ್ (70 ವ) ಮೃತಪಟ್ಟರೆ, ವಾರಣಾಸಿಯಲ್ಲಿ ಗೀತಾ ದೇವಿ (40 ವ) ಮತ್ತು ಲಲ್ಲಾ (30ವ ) ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಸವಾಲುಗಳ ಸಾಗರದಲ್ಲಿ ಈಜಿದ ಕನ್ನಡಿಗ: 19 ಶಸ್ತ್ರಚಿಕಿತ್ಸೆ ಗೆದ್ದ ನಿರಂಜನ್‌

ಗಾಯಾಳುಗಳಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂದ್ವಾರ ಪ್ರಕರಣದಲ್ಲಿ ಸ್ಫೋಟದ ಶಬ್ಧ ಸುಮಾರು ದೂರದವರೆಗೆ ಕೇಳಿಸಿದ್ದು, ಕಂಪನದ ಅನುಭವವಾಗಿದೆ ಎನ್ನಲಾಗಿದೆ.

ಬಲೂನ್ ಮಾರಾಟಗಾರ ಬಲೂನುಗಳಲ್ಲಿ ಗ್ಯಾಸ್ ತುಂಬುತ್ತಿದ್ದಾಗ ಈ ಭಯಾನಕ ಘಟನೆ ನಡೆದಿದೆ. ಸ್ಫೋಟದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು ಆದರೆ ಅವರು ಇನ್ನೂ ಅಧಿಕೃತ ಹೇಳಿಕೆ ನೀಡಲಿಲ್ಲ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.