ಕೊಲೆ ಆಪಾದನೆ: ಮಾರುಕಟ್ಟೆಯಿಂದ ತೃತೀಯ ಲಿಂಗಿಗಳಿಗೆ ಬಹಿಷ್ಕಾರ
Team Udayavani, Sep 27, 2019, 10:57 AM IST
ಸೂರತ್: ತೃತೀಯ ಲಿಂಗಿಗಳಿಗೆ ಮಾರುಕಟ್ಟೆಗೆ ಬಾರದಂತೆ ಬಹಿಷ್ಕಾರ ಹಾಕಿದ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ. ವ್ಯಕ್ತಿಯೋರ್ವನ ಕೊಲೆಗೆ ತೃತೀಯಲಿಂಗಿಗಳು ಕಾರಣರಾಗಿದ್ದಾರೆ ಎಂಬ ಆಪಾದನೆಯ ಹಿನ್ನಲೆಯಲ್ಲಿ ತೃತೀಯಲಿಂಗಿ ಸಮುದಾಯಕ್ಕೆ ಬಹಿಷ್ಕಾರ ಹಾಕಲಾಗಿದೆ.
ಸುದ್ದಿಸಂಸ್ಥೆಯೊಂದಕ್ಕೆ ಮಾತನಾಡಿದ ಸೂರತ್ ನ ಜಪಾನ್ ಮಾರುಕಟ್ಟೆ ಸಮಿತಿ ಅಧ್ಯಕ್ಷ ಲಲಿತ್ ಶರ್ಮಾ, ತೃತೀಯ ಲಿಂಗಿಗಳು ಜನರಿಗೆ ಕಿರುಕುಳ ನೀಡುತ್ತಾರೆ. ಇಂತಹ ಘಟನೆಗಳು ಮರುಕಳಿಸಬಾರದಂತೆ ಎಚ್ಚರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ತೃತೀಯಲಿಂಗಿಗಳನ್ನು ನಿಷೇಧಿಸಿದ ನಿರ್ಧಾರದ ನೋಟೀಸ್ ನ್ನು ಮಾರುಕಟ್ಟೆಯ ಗೋಡೆಗಳಲ್ಲಿ ಅಂಟಿಸಲಾಗಿದೆ. ಯಾರೋ ಒಬ್ಬ ಮಾಡಿದ ಅಪರಾಧಕ್ಕೆ ಇಡೀ ಸಮುದಾಯಕ್ಕೆ ನಿಷೇಧ ಹೇರುವುದು ಎಷ್ಟು ಸರಿ. ವಿಶೇಷ ದಿನಗಳಲ್ಲಿ ಇಂತಹ ಮಾರುಕಟ್ಟೆಯಲ್ಲಿ ನಾವು ಉತ್ತಮ ಹಣ ಸಂಪಾದಿಸುತ್ತೇವೆ. ಹಾಗಾಗಿ ಈ ನಿಷೇಧವನ್ನು ತೆರವುಗೊಳಿಸಬೇಕು ಎಂದು ತೃತೀಯ ಲಿಂಗಿ ಪಾಯಲ್ ಕೌರ್ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ