ಬಂಡೀಪುರ ರಸ್ತೆಗೆ ಕೇರಳ ಬಜೆಟ್ನಲ್ಲಿ ಹಣ
Team Udayavani, Feb 1, 2019, 12:30 AM IST
ತಿರುವನಂತಪುರ: ಬಂಡೀಪುರದಲ್ಲಿ ಯಾವುದೇ ಕಾರಣಕ್ಕೂ ಎತ್ತರಿಸಿದ ಮಾರ್ಗ ನಿರ್ಮಾಣಕ್ಕೆ ಅವಕಾಶ ಕೊಡುವುದಿಲ್ಲ ಎಂಬ ಕರ್ನಾಟಕದ ಖಡಕ್ ಮಾತಿನ ಹೊರತಾಗಿಯೂ ಕೇರಳ ಸರಕಾರವು ಎಲಿವೇಟೆಡ್ ಮಾರ್ಗಕ್ಕಾಗಿ 500 ಕೋಟಿ ರೂ. ನೀಡಿದೆ. ಗುರುವಾರ ವಿತ್ತ ಸಚಿವ ಥಾಮಸ್ ಐಸಾಕ್ ಮಂಡಿಸಿದ 2019-20ನೇ ಸಾಲಿನ ಬಜೆಟ್ನಲ್ಲಿ ಈ ಪ್ರಸ್ತಾವ ಮಾಡಿದ್ದಾರೆ. ಬಂಡೀಪುರದಿಂದ ವಯನಾಡು ವರೆಗೆ ಈ ಹೆದ್ದಾರಿ ನಿರ್ಮಿಸಲಾಗುತ್ತದೆ ಎಂದು ಐಸಾಕ್ ಪ್ರಕಟಿಸಿದ್ದಾರೆ.
ಆದರೆ ಈ ಯೋಜನೆಗೆ ಕರ್ನಾಟಕ ಸರಕಾರದ ತೀವ್ರ ವಿರೋಧವಿದೆ. ಎತ್ತರಿಸಿದ ಮಾರ್ಗ ಮಾಡಿದರೂ ಆನೆ, ಹುಲಿಯಂಥ ಪ್ರಾಣಿಗಳಿಗೆ ಅನನುಕೂಲವಾಗುತ್ತದೆ ಎಂದು ಹೇಳಿದೆ. ಅಲ್ಲದೆ ಈಗಾಗಲೇ ಅಭಯಾರಣ್ಯದಲ್ಲಿ ಸದ್ಯ ರಾತ್ರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಹತ್ತು ವರ್ಷಗಳಿಂದ ಈ ನಿಯಮ ಜಾರಿಯಲ್ಲಿದೆ.
ಕೇರಳ ಸರಕಾರ ಅದನ್ನು ತೆರವುಗೊಳಿಸಲು ಹಲವು ರೀತಿಯಲ್ಲಿ ಕೇಂದ್ರ ಸರಕಾರ ಮತ್ತು ಕರ್ನಾಟಕ ಸರಕಾರದ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ. ಸುಪ್ರೀಂ ಕೋರ್ಟ್ನಲ್ಲಿಯೂ ಈ ಬಗ್ಗೆ ಮೊಕದ್ದಮೆ ಹೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ