
ದಾಖಲೆ ಬೆಳವಣಿಗೆ ಕಾಣಲಿದೆ ಬೆಂಗಳೂರು; ಏಷ್ಯಾ-ಪೆಸಿಫಿಕ್ ವಲಯದಲ್ಲಿ 2 ನಗರಗಳು ಮಾತ್ರ ಸೇರ್ಪಡೆ
"ಆಕ್ಸ್ಫರ್ಡ್ ಇಕನಾಮಿಕ್ಸ್' ನಡೆಸಿದ ಅಧ್ಯಯನದಲ್ಲಿ ಉಲ್ಲೇಖ
Team Udayavani, Jan 8, 2023, 7:20 AM IST

ನವದೆಹಲಿ/ಬೆಂಗಳೂರು:ದೇಶದ ಸಿಲಿಕಾನ್ ವ್ಯಾಲಿ ಎಂಬ ಹೆಗ್ಗಳಿಕೆ ಪಡೆದುಕೊಂಡಿರುವ ಕರ್ನಾಟಕದ ರಾಜಧಾನಿ ಬೆಂಗಳೂರು ಪ್ರಸಕ್ತ ವರ್ಷ ಏಷ್ಯಾ-ಪೆಸಿಫಿಕ್ ವಲಯದಲ್ಲಿ ಅತ್ಯಂತ ಶೀಘ್ರವಾಗಿ ಬೆಳೆಯಲಿರುವ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
“ಆಕ್ಸ್ಫರ್ಡ್ ಇಕನಾಮಿಕ್ಸ್’ ನಡೆಸಿರುವ ವಿಶೇಷ ಅಧ್ಯಯನದಲ್ಲಿ ಅ ಅಂಶವನ್ನು ಕಂಡುಕೊಳ್ಳಲಾಗಿದೆ. ಶೇ.6ರ ಬೆಳವಣಿಗೆಯನ್ನು ದಾಖಲಿಸಿಕೊಳ್ಳಲಿರುವ ಉದ್ಯಾನನಗರಿ ಜಗತ್ತಿನ ಇತರ ಪ್ರಮುಖ ನಗರಗಳಾಗಿರುವ ಬ್ಯಾಂಕಾಕ್, ಶಾಂಘೈ, ಹಾಂಕಾಂಗ್, ಟೋಕಿಯೋಗಳಿಗೆ ಸ್ಪರ್ಧೆ ನೀಡುವಂತೆ ಬೆಳವಣಿಗೆ ಕಾಣಲಿದೆ ಎಂದು ಅಧ್ಯಯನದಲ್ಲಿ ಅಭಿಪ್ರಾಯಪಡಲಾಗಿದೆ.
ಬೆಂಗಳೂರಿನ ಜತೆಗೆ ಹೈದರಾಬಾದ್ ಕೂಡ ಶೇ.6ರ ದರದಲ್ಲಿ ಶೀಘ್ರವಾಗಿ ಬೆಳವಣಿಗೆ ಕಾಣಲಿದೆ ಎಂದು ಅಧ್ಯಯನದಲ್ಲಿ ಹೇಳಿಕೊಳ್ಳಲಾಗಿದೆ. ದಕ್ಷಿಣ ಭಾರತದ ಎರಡು ಪ್ರಮುಖ ನಗರಗಳು ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಕೋಟ್ಯಂತರ ರೂ. ಬಂಡವಾಳ ಹೂಡಿಕೆಯ ಆಕರ್ಷಕ ಸ್ಥಾನವಾಗಿದೆ.
ವರದಿಯಲ್ಲಿ ಏನಿದೆ?:
ಏಷ್ಯಾ ಪೆಸಿಫಿಕ್ ವಲಯದಲ್ಲಿನ ನಗರಗಳಿಗೆ ಪ್ರಸಕ್ತ ವರ್ಷ ಕಠಿಣ ಸವಾಲುಗಳು ಎದುರಾಗಲಿವೆ. ಇದರ ಹೊರತಾಗಿಯೂ ಕೂಡ ಕೆಲವೊಂದು ಬೆಳ್ಳಿ ರೇಖೆಗಳನ್ನು ಕಾಣುವ ಸಾಧ್ಯತೆಗಳಿವೆ. ಜಗತ್ತಿನಲ್ಲಿ ಆರ್ಥಿಕ ಹಿಂಜರಿತದ ಛಾಯೆಗಳು ಇದ್ದರೂ ಕೆಲವೊಂದು ನಗರಗಳಲ್ಲಿ ಅದಕ್ಕೆ ಸೆಡ್ಡು ಹೊಡೆದು ಕೆಲವು ಕ್ಷೇತ್ರಗಳಲ್ಲಿ ಬೆಳವಣಿಗೆ ದಾಖಲಿಸಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ ಸಿಬಿಆರ್ಇನ ಏಷ್ಯಾ-ಪೆಸಿಫಿಕ್ ವಲಯಕ್ಕೆ ಸಂಬಂಧಿಸಿದಂತೆ ಮಾರುಕಟ್ಟೆಗೆ ಸಂಬಂಧಿಸಿದ ಮಾಹಿತಿಯಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಈ ವಲಯದ 11 ನಗರಗಳಿಗೆ ಹೋಲಿಕೆ ಮಾಡಿದರೆ, ಉದ್ಯಾನ ನಗರ ಮೊದಲ ಸ್ಥಾನದಲ್ಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್ ಗಳು; ಆರೋಪಿಗಳಿಗೆ ಶೋಧ

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

Train Tragedy ಜವಾಬ್ದಾರರಿಗೆ ಕಠಿಣ ಶಿಕ್ಷೆಯಾಗುತ್ತದೆ: ಒಡಿಶಾದಲ್ಲಿ ಪ್ರಧಾನಿ ಮೋದಿ

India’s Train Tragedy: 1981-2023ರ ನಡುವೆ ಭಾರತದಲ್ಲಿ ನಡೆದ ಭೀಕರ ರೈಲು ದುರಂತಗಳಿವು…
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು