Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ


Team Udayavani, May 25, 2024, 11:15 PM IST

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

ಕೋಲ್ಕತಾ: ಬಾಂಗ್ಲಾದೇಶ ಸಂಸದ ಅನ್ವರುಲ್‌ ಅಜೀಮ್‌ ಅನಾರ್‌ ಅವರ ಹತ್ಯೆ ಪ್ರಕರಣದಲ್ಲಿ ಅವರ ಸ್ನೇಹಿತ, ಉದ್ಯಮಿ ಅಖ್ತರುಜ್ಜಮಾನ್‌ ಶಾಹೀನ್‌ ಪ್ರಮುಖ ಆರೋಪಿ ಎಂದು ಬಾಂಗ್ಲಾದೇಶ ಗೃಹ ಸಚಿವ ಅಸಾದುಜ್ಜಮಾನ್‌ ಖಾನ್‌ ಹೇಳಿದ್ದಾರೆ.

ಆರೋಪಿ ಶಾಹೀನ್‌ ಸದ್ಯ ನ್ಯೂಯಾರ್ಕ್‌ನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಅವರ ಬಂಧನಕ್ಕೆ ಭಾರತ, ನೇಪಾಳ ಹಾಗೂ ಅಮೆರಿಕ ತನಿಖಾ ಸಂಸ್ಥೆಗಳ ಸಹಾಯ ಕೋರಿದ್ದೇವೆ. ಹತ್ಯೆಗೆ ಕಾರಣವನ್ನು ಶೀಘ್ರ ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಇದೇ ವೇಳೆ, ಪ್ರಕರಣದ ತನಿಖೆಗಾಗಿ ಢಾಕಾ ಅಧಿಕಾರಿಗಳ ತಂಡವು ಭಾರತಕ್ಕೆ ಬರಲಿದೆ. 4 ಜನರ ಭಾರತೀಯ ಪೊಲೀಸರ ತಂಡ ಈಗ ತನಿಖೆಯಲ್ಲಿ ತೊಡಗಿಕೊಂಡಿದೆ ಎಂದು ಢಾಕಾದ ಮುಖ್ಯ ತನಿಖಾಧಿಕಾರಿ ಮೊಹಮ್ಮದ್‌ ರಶೀದ್‌ ತಿಳಿಸಿದ್ದಾರೆ.

ಹಣಕಾಸಿನ ವಿಚಾರದಲ್ಲಿ ಹತ್ಯೆ ನಡೆದಿರಬಹುದು ಎಂಬ ಶಂಕೆಯಿದೆ.

 

ಟಾಪ್ ನ್ಯೂಸ್

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

1-sadsad

NCRT ಪಠ್ಯದಿಂದ ಬಾಬರಿ ಮಸೀದಿ ಹೆಸರು ಕೈಬಿಟ್ಟ ಸರಕಾರ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.