ಭಾರತೀಯನೊಂದಿಗೆ ಬಾಂಗ್ಲಾ ಮಹಿಳೆ ವಿವಾಹ: ವೀಸಾ ನವೀಕರಣಕ್ಕೆ ಕರೆದೊಯ್ದು ಹಿಂಸೆ ಕೊಟ್ಟ ಪತ್ನಿ?

FB Love: ಪ್ರಿಯಕರನಿಗಾಗಿ ಮಗಳೊಂದಿಗೆ ಭಾರತಕ್ಕೆ ಬಂದು ಮತಾಂತರವಾಗಿ ವಿವಾಹವಾಗಿದ್ದ ಮಹಿಳೆ

Team Udayavani, Jul 18, 2023, 3:23 PM IST

tdy-13

ಲಕ್ನೋ: ಪಾಕ್‌ ನಿಂದ ತನ್ನ ಪ್ರಿಯಕರನಿಗಾಗಿ ಅಕ್ರಮವಾಗಿ ಭಾರತಕ್ಕೆ ಬಂದ ಸೀಮಾ ಹೈದರ್‌ ವಿಚಾರ ಚರ್ಚೆಯಲ್ಲಿರುವಾಗಲೇ ಅಂಥದ್ದೇ ಮತ್ತೊಂದು ಘಟನೆ ನಡೆದಿರುವುದು ವರದಿಯಾಗಿದೆ.

ಘಟನೆ ಹಿನ್ನೆಲೆ: ಉತ್ತರ ಪ್ರದೇಶದ ಮೊರಾದಾಬಾದ್ ಮೂಲದ ಅಜಯ್‌ ಎಂಬಾತ ತನ್ನ ಫೇಸ್‌ ಬುಕ್‌ ನಲ್ಲಿ ಜೂಲಿ ಎಂಬ ವಿವಾಹಿತ ಮಹಿಳೆಯೊಂದಿಗೆ ಚಾಟಿಂಗ್‌ ಮಾಡಲು ಆರಂಭಿಸಿದ್ದಾನೆ. ಇಬ್ಬರು ಚಾಟ್‌ ಮಾಡುತ್ತಲೇ ಆತ್ಮೀಯರಾಗಿ ಪ್ರೀತಿಸಲು ತೊಡಗಿದ್ದಾರೆ. ಏನೇ ಆದರೂ ತಾನು ಅಜಯ್‌ ಅವರನ್ನೇ ಮದುವೆಯಾಗಬೇಕೆಂದು ಜೂಲಿ ಉತ್ತರ ಪ್ರದೇಶದ ಮೊರಾದಾಬಾದ್ ಗೆ ತನ್ನ 11 ವರ್ಷದ ಮಗಳೊಂದಿಗೆ ಬಂದು ಹಿಂದೂ ಧರ್ಮಕ್ಕೆ ಮತಾಂತರವಾಗಿ ವಿವಾಹವಾಗಿದ್ದಾರೆ.

ಇದಾದ ಕೆಲ ದಿನಗಳ ಬಳಿಕ ಜೂಲಿ  ತನ್ನ ವೀಸಾ ವೀಸಾವನ್ನು ನವೀಕರಿಸಬೇಕೆಂದು ಪತಿ ಅಜಯ್‌ ಅವರನ್ನು ಗಡಿಯವರೆಗೆ ಬಿಟ್ಟು ಬನ್ನಿ ಎಂದು ಕರೆದುಕೊಂಡು ಹೋಗಿದ್ದಾರೆ. ಗಡಿಯವರೆಗೆ ಬಿಟ್ಟು ಬರಲು ಹೋದ ಅಜಯ್‌ 2 ತಿಂಗಳು ಆದರೂ ವಾಪಾಸ್‌ ಆಗದೇ ಇರುವುದು ಕುಟುಂಬಸ್ಥರಿಗೆ ಆತಂಕಕ್ಕೀಡುವಾಗುವಂತೆ ಮಾಡಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಮಧ್ಯಂತರ ಜಾಮೀನು

ಅಲ್ಲಿಗೆ ಹೋದ ಕೆಲ ದಿನಗಳ ನಂತರ ಅಜಯ್ ನನಗೆ ಕರೆ ಮಾಡಿ, ತಾನು ಆಕಸ್ಮಿಕವಾಗಿ ಗಡಿ ದಾಟಿ ಬಾಂಗ್ಲಾದೇಶಕ್ಕೆ ಬಂದಿದ್ದೇನೆ ಎಂದಿದ್ದಾನೆ. ಇದಾದ ನಂತರ ನನ್ನ ಮೊಬೈಲ್‌ ಗೆ ಮಗ ರಕ್ತಸಿಕ್ತವಾಗಿರುವ ಫೋಟೋಗಳನ್ನು ಕಳುಹಿಸಿದ್ದಾರೆ ಅಜಯ್ ಅವರ ತಾಯಿ ಸುನೀತಾ ಹೇಳಿದ್ದಾರೆ.

“ಜೂಲಿಯ ಪಾಸ್‌ಪೋರ್ಟ್ ಮತ್ತು ವೀಸಾ ಅವಧಿ ಮುಗಿಯಲಿದೆ, ಆದ್ದರಿಂದ ಅವಳು ತನ್ನೊಂದಿಗೆ ಬಾಂಗ್ಲಾದೇಶದ ಗಡಿಯವರೆಗೆ ಬರುವಂತೆ ಅಜಯ್‌ ನನ್ನು ಕರೆದುಕೊಂಡು ಹೋಗಿದ್ದಾಳೆ.‌ ಪಾಸ್‌ಪೋರ್ಟ್ ಮತ್ತು ವೀಸಾವನ್ನು ನವೀಕರಿಸಿ ಹಿಂತಿರುಗುವುದಾಗಿ ಅವಳು ಹೇಳಿದ್ದಳು. ನನ್ನ ಮಗ ಅವಳನ್ನು ಬಾಂಗ್ಲಾದೇಶದ ಗಡಿಗೆ ಕರೆದೊಯ್ದು 10-15 ದಿನಗಳಲ್ಲಿ ಹಿಂತಿರುಗುವುದಾಗಿ ಹೇಳಿದ್ದ. ಹೀಗೆ ಹೇಳಿ ಸುಮಾರು ಎರಡು ತಿಂಗಳುಗಳು ಕಳೆದಿವೆ ಎಂದು ಅಜಯ್‌ ತಾಯಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರದ ಮೂಲಕ ಮಗನನ್ನು ಕರೆತರುವಂತೆ ಮನವಿ ಮಾಡಿದ್ದಾರೆ.

ಜೂಲಿ ಮತ್ತು ಅವಳ ಸಹಚರರು ನನ್ನ ಮಗನಿಗೆ ಏನಾದರೂ ಕೆಟ್ಟದ್ದನ್ನು ಮಾಡಿರಬಹುದು ಎನ್ನುವ ಅನುಮಾನ ನನಗಿದೆ. ನನ್ನ ಮಗನನ್ನು ಭಾರತಕ್ಕೆ ಕರೆತರಲು ಮತ್ತು ಅವರಿಗೆ ನೆರವು ನೀಡಲು ನಾನು ಮನವಿ ಮಾಡುತ್ತೇನೆ, ”ಎಂದು ಪತ್ರದಲ್ಲಿ ಬರೆಯಲಾಗಿದೆ.

 

ಟಾಪ್ ನ್ಯೂಸ್

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.