ಎ.30ರೊಳಗೆ Self-Certified ಆಗದಿದ್ದರೆ ಬ್ಯಾಂಕ್‌ ಖಾತೆಗಳು ಬ್ಲಾಕ್‌


Team Udayavani, Apr 12, 2017, 7:34 PM IST

ಹೊಸದಿಲ್ಲಿ : 2014ರ ಜುಲೈ 1ರಿಂದ 2105ರ ಆಗಸ್ಟ್‌ 31ರ ನಡುವಿನ ಅವಧಿಯಲ್ಲಿ ಬ್ಯಾಂಕ್‌ ಖಾತೆ ತೆರೆದವರು ಎಫ್ಎಟಿಸಿಎ (ವಿದೇಶ ಖಾತೆ ತೆರಿಗೆ ಬದ್ಧತೆಯ ಕಾಯಿದೆ) ಅಡಿ 2017ರ ಎಪ್ರಿಲ್‌ 30ರ ಒಳಗೆ “ಸೆಲ್ಫ್ ಸರ್ಟಿಫಿಕೇಶನ್‌’ (ಸ್ವಯಂ ಪ್ರಮಾಣೀಕೃತ ದಾಖಲೆ) ಸಲ್ಲಿಸದಿದ್ದಲ್ಲಿ ಅಂತಹವರ ಖಾತೆಗಳನ್ನು ಬ್ಲಾಕ್‌ ಮಾಡಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. 

ಹೀಗೆ ಬ್ಲಾಕ್‌ ಮಾಡಲ್ಪಟ್ಟ ಖಾತೆಗಳಲ್ಲಿ ಖಾತೆದಾರರು ಅನಂತರ ಯಾವುದೇ ವಹಿವಾಟು ಮಾಡುವಂತಿಲ್ಲ ಎಂದು ಇಲಾಖೆ ಸ್ಪಷ್ಟವಾಗಿ ಹೇಳಿದೆ.

ಸೆಂಟ್ರಲ್‌ ಬೋರ್ಡ್‌ ಆಪ್‌ ಡೈರೆಕ್ಟ್ ಟ್ಯಾಕ್ಸಸ್‌ (ಸಿಬಿಡಿಟಿ) ಈ ಹೇಳಿಕೆಯನ್ನು ಪ್ರಕಟಿಸಿದೆ.

ಈ ವಿಷಯದಲ್ಲಿ ನೀವು ತಿಳಿದಿರಬೇಕಾದ ಮುಖ್ಯ ಸಂಗತಿಗಳು ಇಂತಿವೆ : 

* ಎಫ್ಎಟಿಸಿಎ ಕಾಯಿದೆಯಡಿ ಭಾರತ ಮತ್ತು ಅಮೆರಿಕ ನಡುವೆ ಹಣಕಾಸು ಮಾಹಿತಿಗಳು ತನ್ನಿಂತಾನೇ ವಿನಿಮಯಗೊಳ್ಳುತ್ತವೆ.

* 2015ರ ಆಗಸ್ಟ್‌ 31ರಿಂದ ಜಾರಿಗೆ ಬರುವಂತೆ ಈ ಕಾಯಿದೆಯಡಿ ಭಾರತ ನಡುವೆ ಒಪ್ಪಂದ ಏರ್ಪಟ್ಟಿದೆ.

* ಖಾತೆದಾರರು ತಮ್ಮ ತೆರಿಗೆ ನಿವಾಸ ದೇವ, ತೆರಿಗೆ ಗುರುತುಪತ್ರ ಸಂಖ್ಯೆ, ತಾವು ಜನಿಸಿದ ರಾಷ್ಟ್ರ, ತಮ್ಮ ಪೌರತ್ವದ ದೇಶ ಇತ್ಯಾದಿ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.

* ಖಾತೆದಾರರು ಸ್ವ ಪ್ರಮಾಣೀಕೃತ ದಾಖಲೆ ಪತ್ರಗಳನ್ನು ಎ.30ರ ಒಳಗಾಗಿ ಸಲ್ಲಿಸದ ಕಾರಣಕ್ಕೆ ತಮ್ಮ ಖಾತೆ ಬ್ಲಾಕ್‌ ಆದಲ್ಲಿ, ಅದನ್ನು ಮರು ಚಾಲನೆಗೊಳಿಸಲು ಅನಂತರದಲ್ಲಿ ಅದೇ ಪ್ರಕ್ರಿಯೆಯನ್ನು ಪಾಲಿಸಬೇಕಾಗುತ್ತದೆ.

* ಮ್ಯೂಚುವಲ್‌ ಫ‌ಂಡ್‌ಗಳಿಗೆ ಮತ್ತು ಇತರ ಹಣಕಾಸು ಸಂಸ್ಥೆಗಳಿಗೆ ಕೂಡ ತಮ್ಮ ಗ್ರಾಹಕರು ಈ ನಿಯಮವನ್ನು ಪಾಲಿಸುವಂತೆ ಸೂಚಿಸಲಾಗಿದೆ.

* ಈ ಹಿಂದೆ ಈ ವಿಷಯದಲ್ಲಿ ಕೆಲವು ತಾಂತ್ರಿಕ ಅಡಚಣೆಗಳು ಕಂಡು ಬಂದುದನ್ನು ಅನುಸರಿಸಿ ತೆರಿಗೆ ಇಲಾಖೆಯು 2016 ಆಗಸ್ಟ್‌ 31ರ ಗಡುವನ್ನು ಸ್ವಯಂ ಪ್ರಮಾಣೀಕೃತ ದಾಖಲೆಗಳ ಸಲ್ಲಿಕೆಗಾಗಿ ವಿಸ್ತರಿಸಿತ್ತು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.