![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಎ.30ರೊಳಗೆ Self-Certified ಆಗದಿದ್ದರೆ ಬ್ಯಾಂಕ್ ಖಾತೆಗಳು ಬ್ಲಾಕ್
Team Udayavani, Apr 12, 2017, 7:34 PM IST
![](https://www.udayavani.com/wp-content/uploads/2017/04/12/New Notes-700-620x382.jpg)
ಹೊಸದಿಲ್ಲಿ : 2014ರ ಜುಲೈ 1ರಿಂದ 2105ರ ಆಗಸ್ಟ್ 31ರ ನಡುವಿನ ಅವಧಿಯಲ್ಲಿ ಬ್ಯಾಂಕ್ ಖಾತೆ ತೆರೆದವರು ಎಫ್ಎಟಿಸಿಎ (ವಿದೇಶ ಖಾತೆ ತೆರಿಗೆ ಬದ್ಧತೆಯ ಕಾಯಿದೆ) ಅಡಿ 2017ರ ಎಪ್ರಿಲ್ 30ರ ಒಳಗೆ “ಸೆಲ್ಫ್ ಸರ್ಟಿಫಿಕೇಶನ್’ (ಸ್ವಯಂ ಪ್ರಮಾಣೀಕೃತ ದಾಖಲೆ) ಸಲ್ಲಿಸದಿದ್ದಲ್ಲಿ ಅಂತಹವರ ಖಾತೆಗಳನ್ನು ಬ್ಲಾಕ್ ಮಾಡಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.
ಹೀಗೆ ಬ್ಲಾಕ್ ಮಾಡಲ್ಪಟ್ಟ ಖಾತೆಗಳಲ್ಲಿ ಖಾತೆದಾರರು ಅನಂತರ ಯಾವುದೇ ವಹಿವಾಟು ಮಾಡುವಂತಿಲ್ಲ ಎಂದು ಇಲಾಖೆ ಸ್ಪಷ್ಟವಾಗಿ ಹೇಳಿದೆ.
ಸೆಂಟ್ರಲ್ ಬೋರ್ಡ್ ಆಪ್ ಡೈರೆಕ್ಟ್ ಟ್ಯಾಕ್ಸಸ್ (ಸಿಬಿಡಿಟಿ) ಈ ಹೇಳಿಕೆಯನ್ನು ಪ್ರಕಟಿಸಿದೆ.
ಈ ವಿಷಯದಲ್ಲಿ ನೀವು ತಿಳಿದಿರಬೇಕಾದ ಮುಖ್ಯ ಸಂಗತಿಗಳು ಇಂತಿವೆ :
* ಎಫ್ಎಟಿಸಿಎ ಕಾಯಿದೆಯಡಿ ಭಾರತ ಮತ್ತು ಅಮೆರಿಕ ನಡುವೆ ಹಣಕಾಸು ಮಾಹಿತಿಗಳು ತನ್ನಿಂತಾನೇ ವಿನಿಮಯಗೊಳ್ಳುತ್ತವೆ.
* 2015ರ ಆಗಸ್ಟ್ 31ರಿಂದ ಜಾರಿಗೆ ಬರುವಂತೆ ಈ ಕಾಯಿದೆಯಡಿ ಭಾರತ ನಡುವೆ ಒಪ್ಪಂದ ಏರ್ಪಟ್ಟಿದೆ.
* ಖಾತೆದಾರರು ತಮ್ಮ ತೆರಿಗೆ ನಿವಾಸ ದೇವ, ತೆರಿಗೆ ಗುರುತುಪತ್ರ ಸಂಖ್ಯೆ, ತಾವು ಜನಿಸಿದ ರಾಷ್ಟ್ರ, ತಮ್ಮ ಪೌರತ್ವದ ದೇಶ ಇತ್ಯಾದಿ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.
* ಖಾತೆದಾರರು ಸ್ವ ಪ್ರಮಾಣೀಕೃತ ದಾಖಲೆ ಪತ್ರಗಳನ್ನು ಎ.30ರ ಒಳಗಾಗಿ ಸಲ್ಲಿಸದ ಕಾರಣಕ್ಕೆ ತಮ್ಮ ಖಾತೆ ಬ್ಲಾಕ್ ಆದಲ್ಲಿ, ಅದನ್ನು ಮರು ಚಾಲನೆಗೊಳಿಸಲು ಅನಂತರದಲ್ಲಿ ಅದೇ ಪ್ರಕ್ರಿಯೆಯನ್ನು ಪಾಲಿಸಬೇಕಾಗುತ್ತದೆ.
* ಮ್ಯೂಚುವಲ್ ಫಂಡ್ಗಳಿಗೆ ಮತ್ತು ಇತರ ಹಣಕಾಸು ಸಂಸ್ಥೆಗಳಿಗೆ ಕೂಡ ತಮ್ಮ ಗ್ರಾಹಕರು ಈ ನಿಯಮವನ್ನು ಪಾಲಿಸುವಂತೆ ಸೂಚಿಸಲಾಗಿದೆ.
* ಈ ಹಿಂದೆ ಈ ವಿಷಯದಲ್ಲಿ ಕೆಲವು ತಾಂತ್ರಿಕ ಅಡಚಣೆಗಳು ಕಂಡು ಬಂದುದನ್ನು ಅನುಸರಿಸಿ ತೆರಿಗೆ ಇಲಾಖೆಯು 2016 ಆಗಸ್ಟ್ 31ರ ಗಡುವನ್ನು ಸ್ವಯಂ ಪ್ರಮಾಣೀಕೃತ ದಾಖಲೆಗಳ ಸಲ್ಲಿಕೆಗಾಗಿ ವಿಸ್ತರಿಸಿತ್ತು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.