ವಕೀಲರ ಬಂದ್ ನಿಷೇಧ ವಾಪ ಸ್ಗೆ ಸಿಜೆಐ ನಕಾರ
Team Udayavani, Oct 7, 2018, 5:37 AM IST
ಹೊಸದಿಲ್ಲಿ: ವಕೀಲರು ಬಂದ್ ನಡೆಸುವುದನ್ನು ನಿಷೇಧಿಸಿ 16 ವರ್ಷಗಳ ಹಿಂದೆ ಕೈಗೊಂಡ ನಿರ್ಧಾರವನ್ನು ಹಿಂಪಡೆಯುವ ಬಾರ್ ಕೌನ್ಸಿಲ್ ಪ್ರಸ್ತಾವನೆಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ತಳ್ಳಿಹಾಕಿದ್ದಾರೆ.
ವಕೀಲರು ಯಾಕೆ ಬಂದ್ ನಡೆಸಬೇಕು? ಒಂದು ದಿನ ಕೋರ್ಟ್ಗೆ ವಕೀಲರು ಬಾರದಿದ್ದರೆ ಜನಸಾಮಾನ್ಯರ ಹಕ್ಕುಗಳಿಗೆ ಅಡಚಣೆ ಯಾಗುತ್ತದೆ. ಇದು ಜನರ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತದೆ ಎಂದು ಗೊಗೋಯ್ ಹೇಳಿದ್ದಾರೆ. ಇದೇ ವೇಳೆ ಗೊಗೋಯ್ ಅಭಿಪ್ರಾಯವನ್ನೇ ನ್ಯಾಯಮೂರ್ತಿ ಅರುಣ್ ಮಿಶ್ರಾ ಕೂಡ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಭುತ್ವ ಅಪಾಯದಲ್ಲಿದ್ದಾಗ ಅಥವಾ ನ್ಯಾಯಾಂಗ ವ್ಯವಸ್ಥೆಯನ್ನು ಉಳಿಸುವುದಕ್ಕೆ ಮಾತ್ರವೇ ಬಂದ್ ನಡೆಸಬಹುದು. ಇತರ ಯಾವುದೇ ಸಮಯದಲ್ಲಿ ವಕೀಲರ ಬಂದ್ಗೆ ಬೆಂಬಲಿಸಲಾಗದು ಎಂದು ಮಿಶ್ರಾ ಹೇಳಿದ್ದಾರೆ. 2002ರಲ್ಲಿ ಈ ಸಂಬಂಧ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ವಕೀಲರಿಗೆ ಪ್ರತಿಭಟನೆ ನಡೆಸುವ ಹಕ್ಕಿಲ್ಲ ಎಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್