ಇಂದು 3ನೇ ಶಾಹಿಸ್ನಾನ
Team Udayavani, Feb 10, 2019, 12:30 AM IST
ಪ್ರಯಾಗ್ರಾಜ್: ಕುಂಭಮೇಳದ ಮೂರನೇ ಶಾಹಿ ಸ್ನಾನವನ್ನು ಕೈಗೊ ಭಕ್ತರು ಸಜ್ಜಾಗಿದ್ದು, ಭಾನುವಾರ ವಸಂತ ಪಂಚಮಿಯಾದ ಕಾರಣ ಸುಮಾರು ಎರಡು ಕೋಟಿಗೂ ಅಧಿಕ ಮಂದಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುವ ನಿರೀಕ್ಷೆಯಿದೆ. ಈ ಕುಂಭಮೇಳದಲ್ಲಿ ಮೂರು ಶಾಹಿ ಸ್ನಾನಗಳು ಮತ್ತು 3 ಪರ್ವ ಸ್ನಾನಗಳು ನಡೆಯಲಿದ್ದು, ಮಾರ್ಚ್ 4ರಂದು ಕುಂಭಮೇಳಕ್ಕೆ ತೆರೆಬೀಳಲಿದೆ. ಕೋಟ್ಯಂತರ ಮಂದಿ ಪುಣ್ಯಸ್ನಾನಕ್ಕಾಗಿ ಆಗಮಿಸುವ ನಿರೀಕ್ಷೆ ಇರುವ ಕಾರಣ ಸಂಗಮದ ಸುತ್ತಲೂ ಉತ್ತರ ಪ್ರದೇಶ ಪೊಲೀಸರು ಹಾಗೂ ಕೇಂದ್ರದ ಅರೆಸೇನಾ ಪಡೆಯ ರಕ್ಷಣಾ ಸಿಬ್ಬಂದಿ ಯನ್ನು ಜನರ ನಿಯಂತ್ರಣಕ್ಕಾಗಿ ನಿಯೋಜಿಸಲಾಗಿದೆ ಎಂದು ಕುಂಭ ಮೇಳದ ಅಧಿಕಾರಿ ವಿಜಯ್ ಕಿರಣ್ ಆನಂದ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ