ವಧುವಿಗೆ ಬ್ಯಾಟು; ಕುಡುಕರಿಗೆ ಏಟು


Team Udayavani, May 1, 2017, 10:48 AM IST

bhopal.jpg

ಭೋಪಾಲ್‌:ತಗೋ ತಾಯಿ ಈ ಬ್ಯಾಟು. ಗಂಡ ಏನಾದ್ರೂ ಕುಡಿದು ಬಂದು ನಿನ್ನ ಜತೆ ಜಗಳ ಆಡಿದ್ರೆ, ಇದ್ರಿಂದ ಸರಿಯಾಗಿ ನಾಲ್ಕು ಬಾರಿ ಒಳಗೆ ಕರೊRà.’ ಇದು ಮಧ್ಯ ಪ್ರದೇಶದ ಸಚಿವರೊಬ್ಬರು ನವ ವಧುಗಳಿಗೆ ಪರೋಕ್ಷವಾಗಿ ನೀಡಿದೆ ಸಲಹೆ!

ಸಹಜವಾಗಿ ಮದುವೆಯಲ್ಲಿ ವಧು-ವರರಿಗೆ ಏನು ಗಿಫ್ಟ್ ಕೊಡಬೇಕು ಅಂತ ಎಲ್ಲರೂ ತಲೆ ಕೆಡಿಸಿಕೊಳ್ಳುತ್ತಾರೆ. ಕೆಲವರು ವಿಭಿನ್ನವಾದ ಗಿಫ್ಟ್ ಕೊಟ್ಟು ಗಮನಸೆಳೆಯುತ್ತಾರೆ. ಆದರೆ ಮಧ್ಯ ಪ್ರದೇಶದ ಪಂಚಾಯತ್‌ರಾಜ್‌ ಸಚಿವ‌ ಗೋಪಾಲ್‌ ಭಾರ್ಗವ, ಸಾಮೂಹಿಕ ವಿವಾಹ ವೊಂದರಲ್ಲಿ 700 ನವ ವಧುಗಳಿಗೆ “ಮೋಗ್ರಿ’ (ಮರದ  ಬ್ಯಾಟ್‌) ಉಡುಗೊರೆಯಾಗಿ ನೀಡಿದ್ದಾರೆ. ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲಿ ಹೆಣ್ಮಕ್ಕಳು ಬಟ್ಟೆ ತೊಳೆಯಲು “ಮೋಗ್ರಿ’ ಬಳಸುತ್ತಾರೆ.

ಸಚಿವ ಗೋಪಾಲ್‌ ಹೀಗೆ ನವವಧುಗಳಿಗೆ ನೀಡಿರುವ ಮರದ ಬ್ಯಾಟ್‌ನಲ್ಲಿ “ಕುಡುಕ ಗಂಡನನ್ನು ದಂಡಿಸಲೊಂದು ಉಡುಗೊರೆ. ಪೊಲೀಸರಿಗೆ ಪ್ರವೇಶವಿಲ್ಲ’ ಎಂದು ಬರೆದಿರುವುದು ಮತ್ತೂಂದು ವಿಶೇಷ. ಈ ಮೂಲಕ ಮಧ್ಯಪ್ರದೇಶದ ಸಚಿವ, ಗುಂಡು ಹಾಕುವ ಗಂಡಂದಿರನ್ನು ದಂಡಿಸುವ “ಸಂಪೂರ್ಣ ಸ್ವಾತಂತ್ರ್ಯ’ವನ್ನು ತಮ್ಮ ರಾಜ್ಯದ ಮಹಿಳೆಯರ ಕೈಗೆ ನೀಡಿದ್ದಾರೆ.

ಸಾಮಾನ್ಯವಾಗಿ ಬಡ ಮತ್ತು ಹಿಂದುಳಿದ ಕುಟುಂಬಗಳಲ್ಲಿ ಕುಡುಕ ಗಂಡಂದಿರ ಕಾಟ ತುಸು ಹೆಚ್ಚು. ಹೀಗಾಗಿ ಅಕ್ಷಯ ತೃತೀಯಾದ ಅಂಗವಾಗಿ ಬಡ ಮತ್ತು ಹಿಂದುಳಿದ ಸಮುದಾಯಗಳಿಗೆಂದೇ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ ಸಚಿವ ಗೋಪಾಲ್‌ ಅವರು ಮಹಿಳೆಯರಿಗೆ ಈ ವಿಶೇಷ ಉಡುಗೊರೆ ನೀಡಿದ್ದಾರೆ. 

ಟಾಪ್ ನ್ಯೂಸ್

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.