ಮುಂದಿನ 24 ಗಂಟೆ ಜಾಗರೂಕರಾಗಿರಿ : ಕೈ ಕಾರ್ಯಕರ್ತರಿಗೆ ರಾಹುಲ್
Team Udayavani, May 22, 2019, 4:43 PM IST
ಹೊಸದಿಲ್ಲಿ: ಇಡೀ ದೇಶವೇ ಫಲಿತಾಂಶಕ್ಕಾಗಿ ಎದುರು ನೋಡುತ್ತಿರುವ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ವಿಶ್ವಾಸ ತುಂಬಿದ್ದಾರೆ.
ಕಾಂಗ್ರೆಸ್ ಪಕ್ಷದ ಆತ್ಮೀಯ ಕಾರ್ಯಕರ್ತರೆ,ಮುಂದಿನ 24 ಗಂಟೆಗಳ ಮುಖ್ಯವಾದುದ್ದು. ಜಾಗರೂಕರಾಗಿರಿ . ಹೆದರಬೇಡಿ ನೀವು ಸತ್ಯಕ್ಕಾಗಿ ಹೋರಾಟ ಮಾಡುತ್ತಿದ್ದೀರಿ. ನಕಲಿ ಎಕ್ಸಿಟ್ ಪೋಲ್ಗಳ ಸುಳ್ಳು ಪ್ರಚಾರಗಳಿಂದ ನಿರಾಶರಾಬೇಡಿ. ನಿಮ್ಮ ಮೇಲೆ ಮತ್ತು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಡಿ, ನಿಮ್ಮ ಕಠಿಣ ಶ್ರಮ ವ್ಯರ್ಥವಾಗುವುದಿಲ್ಲ ಜೈ ಹಿಂದ್, ಎಂದು ಟ್ವೀಟ್ ಮಾಡಿದ್ದಾರೆ.
ಬಹುತೇಕ ಸಮೀಕ್ಷೆಗಳು ಎನ್ಡಿಎ ಭರ್ಜರಿ ಜಯ ಗಳಿಸಿ ಮೋದಿ ಮತ್ತೆ ಪ್ರಧಾನಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ