ಯುಪಿಐ ಬಳಸಿ ಬ್ಯಾಂಕ್‌ ಖಾತೆಗೆ ಕನ್ನ, ಆ್ಯಪ್‌ ಡೌನ್‌ಲೋಡ್‌ ಮಾಡುವಾಗ ಎಚ್ಚರವಿರಲಿ


Team Udayavani, Nov 4, 2019, 6:37 PM IST

upi

ಯುಪಿಐ, ಗೂಗಲ್‌ ಪೇ, ಬೀಮ್‌, ಫೋನ್‌ ಪೇ ಮುಂತಾದ ಆ್ಯಪ್‌ಗ್ಳು ಬಂದ ಮೇಲಂತೂ ಹಣಕಾಸಿನ ವ್ಯವಹಾರ ಮತ್ತಷ್ಟು ಸುಲಭವಾಗಿದ್ದು, ಕ್ರೆಡಿಟ್‌/ಡೆಬಿಟ್‌ ಕಾರ್ಡ್‌ ಬಳಸುತ್ತಿದ್ದವರು ಕೂಡ ಇದೀಗ ಆನ್‌ಲೈನ್‌ ಪೇಮೆಂಟ್‌ ಮಾಡುತ್ತಿದ್ದಾರೆ . ಆದರೆ ಸ್ಮಾರ್ಟ್‌ಫೋನ್‌ಗಳ ಮೂಲಕ ಹಣ ರವಾನೆ ಮತ್ತು ಸ್ವೀಕೃತಿ ಪ್ರಕ್ರಿಯೆ ಸುಲಭಗೊಳಿಸಲು ಅಭಿವೃದ್ಧಿಪಡಿಸಿದ “ಯುನಿಫೈಡ್‌ ಪೇಮೆಂಟ್ಸ್‌ ಇಂಟರ್‌ಫೇಸ್‌ (ಯುಪಿಐ) ವ್ಯವಸ್ಥೆ ಬಳಸಿಕೊಂಡು ಗ್ರಾಹಕರ ಬ್ಯಾಂಕ್‌ ಖಾತೆಗಳಿಗೆ ಆನ್‌ಲೈನ್‌ ಖದೀಮರು ಕನ್ನ ಹಾಕುತ್ತಿದ್ದು, ಎಚ್‌ಡಿಎಫ್ಸಿ ಬ್ಯಾಂಕ್‌ನ ಗ್ರಾಹಕರು ಹೆಚ್ಚಾಗಿ ಮೋಸಹೊಗುತ್ತಿದ್ದಾರೆ.

ಹಾಗಾದರೆ ಜನರನ್ನು ವಂಚಿಸುವುದಕ್ಕೆ ಖದೀಮರು ಬಳಸುವ ಮಾರ್ಗ ಯಾವುದು ? ಜನರು ತೆಗೆದುಕೊಳ್ಳಬೇಕಾದ ಎಚ್ಚರಿಕೆ ಕ್ರಮಗಳೇನು ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಮೋಡಸ್‌ ಒಪೆರಾಂಡಿ
ಇದೊಂದು ನೂತನ ಆ್ಯಪ್‌, ಇದರ ಮೂಲಕ ನಿಮ್ಮ ಸಂಪೂರ್ಣ ಮಾಹಿತಿಯನ್ನು ಕಲೆಹಾಕಬಹುದಾಗಿದ್ದು, ಗ್ರಾಹಕರ ಬ್ಯಾಂಕ್‌ ಖಾತೆಗಳನ್ನು ನಿಯಂತ್ರಿಸ ಬಹುದು.

ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಿ
ಈ ಕೃತ್ಯವೆಸಗುತ್ತಿರುವ ಖದೀಮರು ತಮ್ಮನ್ನು ಬ್ಯಾಂಕ್‌ ಅಥವಾ ಖಾಸಗಿ ಆರ್ಥಿಕ ಸಂಸ್ಥೆಯ ಸಿಬ್ಬಂದಿ ಎಂದು ಹೇಳಿಕೊಂಡು ಗ್ರಾಹಕರಿಗೆ ಕರೆ ಮಾಡುತ್ತಿದ್ದು, ಹಣಕಾಸಿನ ಪಾವತಿ ಪ್ರಕ್ರಿಯೆಗಾಗಿ ಇನ್ನು ಮುಂದೆ ಒಪೆರಾಂಡಿ ಆ್ಯಪ್‌ ಕಡ್ಡಾಯ ಎಂದು ಹೇಳುವ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸೂಚನೆ ನೀಡುತ್ತಾರೆ.

ಒಟಿಪಿ ಕಳುಹಿಸುವಂತೆ ಪ್ರಚೋದನೆ
ನಿಮ್ಮ ಖಾತೆಗೆ ಹಣ ಹಾಕಿದ್ದು, ಒಪೆರಾಂಡಿ ಆ್ಯಪ್‌ ಮೂಲಕ ಒಟಿಪಿಯನ್ನು ಹಂಚಿಕೊಳ್ಳುವಂತೆ ಕೇಳಿಕೊಳ್ಳುತ್ತಾರೆ. ಇದರಿಂದ ಗ್ರಾಹಕರ ಖಾತೆಯನ್ನು ಸಂಪೂರ್ಣವಾಗಿ ಖದೀಮರು ನಿಯಂತ್ರಿಸಬಹುದಾಗಿದೆ. ಜತೆಗೆ ಗ್ರಾಹಕರ ಖಾತೆಯಿಂದ ಅವರ ಖಾತೆಗೆ ಹಣವನ್ನು ವರ್ಗಾಹಿಸಿ ಕೊಳ್ಳಬಹುದಾಗಿದೆ.

ಎಚ್‌ಡಿಎಫ್ಸಿ ಖಾತೆದಾರರಿಗೆ ಎಚ್ಚರಿಗೆ ಘಂಟೆ
ಕೆಲದಿನಗಳ ಹಿಂದೆ ಒಪೆರಾಂಡಿ ಆ್ಯಪ್‌ ಎಚ್‌ಡಿಎಫ್ಸಿ ಬ್ಯಾಂಕಿನ ಖಾತೆದಾರರೊಬ್ಬರನ್ನು ಆನ್‌ಲೈನ್‌ ಖದೀಮರು ವಂಚಿಸಿದ್ದಾರೆ. ಈ ಹಿನ್ನಲೆ ಎಚ್‌ಡಿಎಫ್ಸಿ ಬ್ಯಾಂಕ್‌ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದ್ದು, ಬ್ಯಾಂಕ್‌ ಸಿಬ್ಬಂದಿ ಎಂದು ಬರುವ ಕರೆಗಳಿಗೆ ಖಾಸಗಿ ಮಾಹಿತಿಯನ್ನು ನೀಡಬೇಡಿ ಎಂದು ಹೇಳಿದೆ.

ಸುರಕ್ಷತೆಗಾಗಿ ಕೆಲವು ಟಿಪ್ಸ್‌
– ಸಂಬಂಧ ಪಟ್ಟ ಬ್ಯಾಂಕಿನ ಆ್ಯಪ್‌ನ್ನು ಮೊದಲ ಬಾರಿ ಇನ್ಸ್‌ಟಾಲ್‌ ಮಾಡಿಕೊಳ್ಳುವಾಗ ಸಂದೇಹವಿದ್ದರೆ ಬ್ಯಾಂಕಿಗೆ ಹೋಗಿ ಅಲ್ಲಿನ ಸಿಬ್ಬಂದಿಯ ಸಲಹೆ ಪಡೆದ ಬಳಿಕವೇ ಡೌನ್‌ಲೋಡ್‌ ಮಾಡಿಕೊಳ್ಳುವುದು ಸೂಕ್ತ.

– ಅಪರಿಚಿತರೊಂದಿಗೆ ಬ್ಯಾಂಕ್‌ ಖಾತೆ ಸಂಖ್ಯೆ, ಎಟಿಎಂ ಪಿನ್‌ ನಂಬರ್‌, ಪಾಸ್ವರ್ಡ್‌ ಅಥವಾ ಒಟಿಪಿ (ಒನ್‌ ಟೈಮ್‌ ಪಾಸ್ವರ್ಡ) ಹಂಚಿಕೊಳ್ಳಲು ಹೋಗಬೇಡಿ.

– ಖಾತೆಯನ್ನು ಆಗಾಗ್ಗೆ ಪರಿಶೀಲಿಸುತ್ತಿರಿ.

-ಪಾಸ್‌ವರ್ಡ್‌ನ್ನು ಪದೇ ಪದೇ ಬದಲಾಯಿಸುವುದು ಸುರಕ್ಷತೆಯ ದೃಷ್ಟಿಯಿಂದ ಸೂಕ್ತ.

– ಬ್ಯಾಂಕಿನ ಲಿಂಕ್‌ ಹೆಸರಲ್ಲಿ ಬರುವ ಯಾವುದೇ ಲಿಂಕ್‌ಗಳನ್ನು ಅನವಶ್ಯಕವಾಗಿ ಕ್ಲಿಕ್‌ ಮಾಡುವ ಗೋಜಿಗೆ ಹೋಗಬೇಡಿ. ನೀವಾಗಿಯೇ ಬ್ಯಾಂಕ್‌ ಯುಆರ್‌ಎಲ್‌ ಟೈಪ್‌ ಮಾಡಿ ಹುಡುಕಿರಿ.

– ಸಾರ್ವಜನಿಕ ಕಂಪ್ಯೂಟರುಗಳಲ್ಲಿ (ಉದಾ. ಸೈಬರ್‌ ಕೆಫೆಗಳಲ್ಲಿ) ಆನ್ಲ„ನ್‌ ಬ್ಯಾಂಕಿಂಗ್‌ ವಹಿವಾಟು ನಡೆಸಬೇಡಿ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.