![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕರಡಿಯನ್ನು ಕಾಡಿದವರಿಗೆ ಛೀಮಾರಿ
Team Udayavani, May 12, 2019, 6:00 AM IST
![36](https://www.udayavani.com/wp-content/uploads/2019/05/36-5-620x349.jpg)
ಕಾರ್ಗಿಲ್: ಬೆಟ್ಟದ ಕಲ್ಲು ಬಂಡೆಗಳ ಮೇಲೆ ಕುಳಿತಿದ್ದ ಕರಡಿಯೊಂದು ಪ್ರವಾಸಿಗರ ಕೀಟಲೆ ದುರ್ಬುದ್ಧಿಯಿಂದಾಗಿ, ಬೆಟ್ಟದಿಂದ ಜಾರಿ ಪ್ರಪಾತದಲ್ಲಿ ಹರಿಯುತ್ತಿದ್ದ ನದಿಗೆ ಬಿದ್ದಿರುವ ಮನಕಲಕುವ ಘಟನೆ ಕಾರ್ಗಿಲ್ನಲ್ಲಿ ನಡೆದಿದೆ. ಇದರ 8 ಸೆಕೆಂಡ್ಗಳ ವಿಡಿಯೋ ತುಣುಕನ್ನು ಕಾಶ್ಮೀರದ ಪ್ರವಾ ಸೋದ್ಯಮ ಇಲಾಖೆ ನಿರ್ದೇಶಕ ಮೊಹ ಮೂದ್ ಶಾ ಅವರು, ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಕರಡಿಗಾದ ತೊಂದರೆಗೆ ಖೇದ ವ್ಯಕ್ತಪಡಿಸಿರುವ ಜನ, ಅದಕ್ಕೆ ಕಾಟ ಕೊಟ್ಟವರಿಗೆ ಹಿಡಿ ಶಾಪ ಹಾಕಿದ್ದಾರೆ.
ಆಗಿದ್ದೇನು?: ಕಾರ್ಗಿಲ್ನ ಲಡಾಖ್ ಪ್ರಾಂತ್ಯದ ಡಾಸ್ ಬೆಟ್ಟದಲ್ಲಿ ಅಡ್ಡಾಡಿ ಕೊಂಡಿದ್ದ ಈ ಕರಡಿ ಯನ್ನು ಸುತ್ತಲಿನ ಕೆಲ ಹಳ್ಳಿಗರು ಅಟ್ಟಿಸಿ ಕೊಂಡು ಹೋಗಿದ್ದಾರೆ. ಭಯದಿಂದಾಗಿ ಅದು ದುರ್ಗಮ ಬೆಟ್ಟ ಹತ್ತಲು ಯತ್ನಿಸಿದೆ. ಸುಮಾರು ಮುಕ್ಕಾಲು ಬೆಟ್ಟ ಹತ್ತಿದ್ದ ಆ ಕರಡಿಯ ಕಡೆಗೆ ಕೆಲವು ಹಳ್ಳಿಗರು ಕಲ್ಲೆಸೆದಿದ್ದಾರೆ. ಗಲಿ ಬಿಲಿಗೊಂಡ ಕರಡಿ ಬೆಟ್ಟ ಏರಲು ಹೊರಟಾಗ ಆಯತಪ್ಪಿ ಕೆಳಗೆ ಬೆಟ್ಟದ ತಪ್ಪಲಲ್ಲಿ ಹರಿಯುತ್ತಿದ್ದ ನದಿಗೆ ಬಿದ್ದಿದೆ. ಘಟನೆ ವಿಡಿಯೋ ವೈರಲ್ ಆಗುತ್ತಲೇ ಸ್ಥಳೀಯ ಪೊಲೀಸ್ ಠಾಣೆ ಯಲ್ಲಿ ಎಫ್ಐಆರ್ ದಾಖಲಾಗಿದ್ದು, ಕರ ಡಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ತಪ್ಪಿ ತಸ್ಥರ ಪತ್ತೆಗೂ ಬಲೆ ಬೀಸಲಾಗಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.