ನದಿಗೆ ಬಿಯರ್ ಬಾಟಲಿ: ಗೋವಾದಲ್ಲಿ ಪ್ರವಾಸಿಗರ ವಾಹನ ಬೆನ್ನಟ್ಟಿ ದಂಡ !
Team Udayavani, May 27, 2022, 6:33 PM IST
ಪಣಜಿ: ಗೋವಾಕ್ಕೆ ಬಂದ ಪ್ರವಾಸಿಗರು ಇಲ್ಲಿ ಬೇಕಾಬಿಟ್ಟಿಯಾಗಿ ಎಲ್ಲೆಂದರಲ್ಲಿ ತ್ಯಾಜ್ಯವಸ್ತುಗಳನ್ನು ಎಸೆದು ಹೋಗುವುದು ಕಂಡುಬರುತ್ತದೆ. ಇಂತದ್ದೊಂದು ಘಟನೆಯಲ್ಲಿ ಟ್ರಾಫಿಕ್ ಪೋಲಿಸರು ಪ್ರವಾಸಿಗರ ವಾಹನದ ಬೆನ್ನಟ್ಟಿ ಬಂದು ದಂಡ ವಿಧಿಸಿದ ಘಟನೆ ಪಣಜಿಯಲ್ಲಿ ನಡೆದಿದೆ.
ಪಣಜಿಯ ಮಾಂಡವಿ ನದಿಯ ಅಟಲ್ ಸೇತುವೆಯ ಮೇಲಿಂದ ವೇಗವಾಗಿ ಬರುತ್ತಿದ್ದ ಪ್ರವಾಸಿಗರ ಕಾರಿನಿಂದ ನದಿಗೆ ಬಿಯರ್ ಬಾಟಲಿಗಳನ್ನು ಎಸೆಯುತ್ತಿರುವ ದೃಶ್ಯ ಟ್ರಾಫಿಕ್ ಪೋಲಿಸರ ಕಣ್ಣಿಗೆ ಬಿದ್ದಿದೆ. ಈ ಕೂಡಲೆ ಆ ಪ್ರವಾಸಿಗರ ಕಾರನ್ನು ಬೆನ್ನಟ್ಟಿ ಬಂದ ಪೋಲಿಸರು ಪ್ರವಾಸಿಗರಿಗೆ ಬುದ್ದಿ ಹೇಳಿ ನಂತರ ದಂಡ ವಿಧಿಸಿದ ಘಟನೆ ನಡೆದಿದೆ.
ಮಹಾರಾಷ್ಟ್ರದಿಂದ ಆಗಮಿಸಿದ ಪ್ರವಾಸಿಗರು ಮಾಡಿದ ತಪ್ಪಿಗೆ ದಂಡ ಭರಿಸಿ ತೆರಳುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ