ನದಿಗೆ ಬಿಯರ್ ಬಾಟಲಿ: ಗೋವಾದಲ್ಲಿ ಪ್ರವಾಸಿಗರ ವಾಹನ ಬೆನ್ನಟ್ಟಿ ದಂಡ !
Team Udayavani, May 27, 2022, 6:33 PM IST
ಪಣಜಿ: ಗೋವಾಕ್ಕೆ ಬಂದ ಪ್ರವಾಸಿಗರು ಇಲ್ಲಿ ಬೇಕಾಬಿಟ್ಟಿಯಾಗಿ ಎಲ್ಲೆಂದರಲ್ಲಿ ತ್ಯಾಜ್ಯವಸ್ತುಗಳನ್ನು ಎಸೆದು ಹೋಗುವುದು ಕಂಡುಬರುತ್ತದೆ. ಇಂತದ್ದೊಂದು ಘಟನೆಯಲ್ಲಿ ಟ್ರಾಫಿಕ್ ಪೋಲಿಸರು ಪ್ರವಾಸಿಗರ ವಾಹನದ ಬೆನ್ನಟ್ಟಿ ಬಂದು ದಂಡ ವಿಧಿಸಿದ ಘಟನೆ ಪಣಜಿಯಲ್ಲಿ ನಡೆದಿದೆ.
ಪಣಜಿಯ ಮಾಂಡವಿ ನದಿಯ ಅಟಲ್ ಸೇತುವೆಯ ಮೇಲಿಂದ ವೇಗವಾಗಿ ಬರುತ್ತಿದ್ದ ಪ್ರವಾಸಿಗರ ಕಾರಿನಿಂದ ನದಿಗೆ ಬಿಯರ್ ಬಾಟಲಿಗಳನ್ನು ಎಸೆಯುತ್ತಿರುವ ದೃಶ್ಯ ಟ್ರಾಫಿಕ್ ಪೋಲಿಸರ ಕಣ್ಣಿಗೆ ಬಿದ್ದಿದೆ. ಈ ಕೂಡಲೆ ಆ ಪ್ರವಾಸಿಗರ ಕಾರನ್ನು ಬೆನ್ನಟ್ಟಿ ಬಂದ ಪೋಲಿಸರು ಪ್ರವಾಸಿಗರಿಗೆ ಬುದ್ದಿ ಹೇಳಿ ನಂತರ ದಂಡ ವಿಧಿಸಿದ ಘಟನೆ ನಡೆದಿದೆ.
ಮಹಾರಾಷ್ಟ್ರದಿಂದ ಆಗಮಿಸಿದ ಪ್ರವಾಸಿಗರು ಮಾಡಿದ ತಪ್ಪಿಗೆ ದಂಡ ಭರಿಸಿ ತೆರಳುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ