ವಿಶ್ವಾಸ ಇದ್ರೆ ಸಿಗುತ್ತೆ ಸಾಲ


Team Udayavani, Feb 15, 2018, 10:00 AM IST

loan.jpg

ಅಹಮದಾಬಾದ್‌: ಹಣಕಾಸು ಸಂಸ್ಥೆಗಳಲ್ಲಿ ಸಾಲ ಬೇಕೆಂದಿದ್ದರೆ ಎಷ್ಟು ದಾಖಲೆಗಳು ಇದ್ದರೂ ಸಾಲದು. ಆದರೆ ಅಹಮದಾಬಾದ್‌ನ ಕಾಲುಪುರ್‌ ಸಹಕಾರಿ ಬ್ಯಾಂಕ್‌ ಕೇವಲ ವಿಶ್ವಾಸಕ್ಕೆ ಒಳಪಟ್ಟು ಸಾಲ ವಿತರಣೆ ಮಾಡುತ್ತಿದೆ. ಅದೂ ಯಾರಿಗೆ ಗೊತ್ತೇ? ಅಲೆಮಾರಿ ಜನಾಂಗಕ್ಕೆ ಸೇರಿದ ವರಿಗೆ. ಮೈಕ್ರೋಫೈನಾನ್ಸ್‌ ಯೋಜನೆ ಯಡಿ 4,500 ಖಾತೆಗಳನ್ನು ಈ ಬ್ಯಾಂಕ್‌ನಲ್ಲಿ ತೆರೆಯಲಾ ಗಿದೆ. ಈ ಪೈಕಿ 600 ಖಾತೆಗಳು ಅಲೆಮಾರಿ ಜನಾಂಗದವರಿಗೆ ಸಾಲ ವಿತರಿಸಿದ್ದೇ ಆಗಿದೆ. ದೇಶದಲ್ಲಿಯೇ ಇಂಥ ಬ್ಯಾಂಕ್‌ ಮೊದಲನೇಯದ್ದು ಎಂದು “ದ ಹಿಂದುಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ. 

ಈ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದ ಅಲೆಮಾರಿ ಜನಾಂಗದವರಿಗೆ ಗುರುತಿ ಚೀಟಿ ಬಿಡಿ, ವಿಳಾಸವನ್ನು ದೃಢೀಕರಿಸುವ ವ್ಯವಸ್ಥೆ ಕೂಡ ಇಲ್ಲ. 2006ನೇ ಇಸ್ವಿಯಿಂದ ಈಚೆಗೆ 1 ಸಾವಿರ ಮಂದಿಗೆ 50 ಸಾವಿರ ರೂ. ವರೆಗೆ ಸಾಲ ವಿತರಿಸಿದೆ. ಸರ್ಕಾರಿ ಯೋಜನೆಯ ಅನ್ವಯ ಸಿಗುವ ಮನೆ ಖರೀದಿದಾಗಿ ಅದನ್ನು ಅವರು ಬಳಸಿಕೊಂಡಿದ್ದಾರೆ. ಸಣ್ಣ ರೀತಿಯ ವ್ಯಾಪಾರಕ್ಕಾಗಿ 25 ಸಾವಿರ ರೂ. ಸಾಲ ನೀಡಿದೆ. ಅದಕ್ಕೆ ಶೇ.10ರಷ್ಟು ಬಡ್ಡಿ ವಿಧಿಸಲಾಗುತ್ತಿದೆ. ಇದಕ್ಕೆಲ್ಲ ಮುಖ್ಯ ಸೂತ್ರ ಧಾರ ಸಂಸ್ಥೆ ವಿಚಾರತಾ ಸಮುದಾಯ ಸಮರ್ಥನ್‌ ಮಂಚ್‌ (ವಿಎಸ್‌ಎಸ್‌ಎಂ) ಎಂಬ ಸಂಸ್ಥೆ. 15 ವರ್ಷಗಳ ಹಿಂದೆ ಸ್ಥಾಪನೆಗೊಂಡ ಈ ಸಂಸ್ಥೆ ಅಲೆಮಾರಿ ಜನಾಂಗ ದವರ ಶ್ರೇಯೋಭಿವೃದ್ಧಿ ಗಾಗಿ ಕೆಲಸ ಮಾಡುತ್ತಿದೆ. 
ಕಾಲುಪುರ್‌ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಅಂಬುಭಾಯ್‌ ಪಟೇಲ್‌ (76) ವಿಎಸ್‌ಎಸ್‌ಎಂ ಸಹಕಾರದೊಂದಿಗೆ ಬ್ಯಾಂಕ್‌ ಖಾತೆ ತೆರೆದು, ಹಣ ಹೂಡಿಕೆ ಮಾಡುವ ಅಭ್ಯಾಸ ಅಲೆಮಾರಿಗಳಿಗೆ ಕಲಿಸಿಕೊಟ್ಟಿದ್ದಾರೆ. ಮಂಚ್‌ನ ಕಾರ್ಯಕರ್ತರು ಸಾಲ ಮರು ಪಾವತಿ ಮತ್ತು ಇತರ ಹಣಕಾಸಿನ ಅರಿವು-ನೆರವನ್ನು ಅವರಿಗೆ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.