ಮಗನ ತಲೆಯನ್ನು ಜಜ್ಜಿ, ಮಸಾಲೆ ಹಾಕಿ ಬೇಯಿಸಿದ ತಾಯಿ: ಎದೆನಡುಗಿಸುವ ಘಟನೆ !


Team Udayavani, Dec 13, 2020, 6:20 PM IST

Bengal woman smashes son’s head, roasts him with spices, camphor; arrested

ನವದೆಹಲಿ: ತಾಯಿಯೊಬ್ಬಳು ತಾನು ಜನ್ಮನೀಡಿದ ಮಗನ ತಲೆಯನ್ನು, ಬೀಸುವ ಕಲ್ಲಿನಿಂದ ಜಜ್ಜಿ ಅದಕ್ಕೆ ಮಸಾಲೆ  ಹಾಗೂ ಕರ್ಪೂರ ಬೆರೆಸಿ ಬೇಯಿಸಿದ ಕ್ರೂರ ಘಟನೆ ಪಶ್ಚಿಮ ಬಂಗಾಳ  ನಡೆದಿದೆ ಎಂದು ವರದಿಯಾಗಿದೆ.

ಆರೋಪಿಯನ್ನು ಗೀತಾ ಎಂದು ಗುರುತಿಸಲಾಗಿದೆ. ಈಕೆ  ತನ್ನ ಹಿರಿಯ ಮಗ ಅರ್ಜುನ್ (25) ನನ್ನು ಭೀಕರವಾಗಿ ಹತ್ಯೆ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.

ಇದನ್ನೂ ಓದಿ:ಸಾರಸ್ವತ ಲೋಕದ ಅಗಾಧ ಪ್ರತಿಭೆ ಡಾ. ಬನ್ನಂಜೆ ಗೋವಿಂದಾಚಾರ್ಯ: ಸುರೇಶ್ ಕುಮಾರ್ ಸಂತಾಪ

ಆರೋಪಿಗೆ ಎರಡು ಜನ ಗಂಡು ಮಕ್ಕಳಿದ್ದು, ಹಿರಿಯ ಮಗ ಅರ್ಜುನ್ ಎಂಬಾತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ. 2019ರಲ್ಲಿ ಗೀತಾ ಮತ್ತು ಪತಿ ಅನಿಲ್ ನಡುವೆ ಸಾಂಸಾರಿಕ ಕಲಹ ಏರ್ಪಟ್ಟು, ಅನಿಲ್ ಆಕೆಯನ್ನು ಬಿಟ್ಟು ತೆರಳಿದ್ದ. ಆದರೆ ಕೆಲವು ದಿನಗಳಿಂದ ತನ್ನ ಮಗನನ್ನು ಕಾಣದೆ ಹೋದಾಗ  ಪತ್ನಿಯ ಮೇಲೆ ಅನುಮಾನಗೊಂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

ಈತನ ದೂರಿನನ್ವಯ ಪೊಲೀಸರು ಗೀತಾಳ ಮನೆಗೆ ಬಂದು ಪರೀಕ್ಷಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ತಕ್ಷಣವೇ ಗೀತಾ ಮತ್ತು ಆಕೆಯ ಕಿರಿಯ ಮಗ ವಿಧುರನನ್ನು ಬಂಧಿಸಿದ್ದಾರೆ.

ವಿಚಾರಣೆಯ ವೇಳೆ, ತಾನು ತಂತ್ರ -ಮಂತ್ರಗಳಲ್ಲಿ ನಂಬಿಕೆ ಉಳ್ಳವಳಾಗಿದ್ದು, ಅದರ ಪೂಜೆಗಾಗಿ ಮಗನನ್ನು ಬಲಿಕೊಟ್ಟಿದ್ದೇನೆ. ಆದರೆ ಮೃತದೇಹದ ದುರ್ವಾಸನೆ ಬರಬಾರದು ಎಂದು ಆತನ ತಲೆಯನ್ನು ಜಜ್ಜಿ, ಮಸಾಲೆ ಹಾಕಿ ಬೇಯಿಸಿದೆ ಎಂದು ಒಪ್ಪಿಕೊಂಡಿದ್ದಾಳೆ. ಸದ್ಯ ಆರೋಪಿ ಮೇಲೆ ಐಪಿಸಿ ಸೆಕ್ಷನ್ 302, 364, 120B, ಹಾಗೂ 34 ಅನ್ವಯ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.