ಕೆಂಪೇಗೌಡ ವಿಮಾನ ನಿಲ್ದಾಣ: ದೇಶದ ಮೊದಲ ಆಧಾರ್‌ ವಿಮಾನ ನಿಲ್ದಾಣ


Team Udayavani, Oct 9, 2017, 7:26 PM IST

Bangalroe Airport-700.jpg

ಹೊಸದಿಲ್ಲಿ : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಪ್ರವೇಶದಿಂದ ತೊಡಗಿ ವಿಮಾನ ಏರುವ ತನಕದ ಪ್ರಕ್ರಿಯೆಗಳನ್ನು ಕೇವಲ ಹತ್ತೇ ನಿಮಿಷಗಳಲ್ಲಿ ಪೂರೈಸುವ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು  ಹೊಂದಿರುವ ದೇಶದ ಪ್ರಥಮ ವಿಮಾನ ನಿಲ್ದಾಣವೆಂಬ ಖ್ಯಾತಿ ಪಡೆಯುವುದಕ್ಕೆ ಸಜ್ಜಾಗಿದೆ.

ಆಧಾರ್‌ ಆಧಾರಿತ ಸೇವೆಯನ್ನು ಪ್ರಯಾಣಿಕರಿಗೆ ಒದಗಿಸುವ ಪ್ರಸ್ತಾವವನ್ನು ಬೆಂಗಳೂರು ಇಂಟರ್‌ನ್ಯಾಶನಲ್‌ ಏರ್‌ಪೋರ್ಟ್‌ ಲಿಮಿಟೆಡ್‌ (ಬಿಐಎಎಲ್‌) ಸಲ್ಲಿಸಿದೆ. ಈ ಪ್ರಸ್ತಾವಕ್ಕೆ ಅಧಿಕೃತ ಅನುಮೋದನೆ ಸಿಕ್ಕಿತೆಂದರೆ ಪ್ರಯಾಣಿಕರ ವಿಮಾನ ನಿಲ್ದಾಣ ಪ್ರವೇಶದಿಂದ ಹಿಡಿದು ಅವರು ವಿಮಾನವನ್ನು ಏರುವ ವರೆಗಿನ ಎಲ್ಲ ಬಯೋಮೆಟ್ರಿಕ್‌ ಪ್ರಕ್ರಿಯೆಗಳು ಆಧಾರ್‌ ನಂಬರನ್ನು ಆಧರಿಸಿ ಕೇವಲ ಹತ್ತೇ ನಿಮಿಷಗಳಲ್ಲಿ ಮುಗಿದು ಹೋಗುವುದು ಸಾಧ್ಯವಾಗುತ್ತದೆ. 2018ರ ಡಿಸೆಂಬರ್‌ ಒಳಗಾಗಿ ಆಧಾರ್‌ ಆಧಾರಿತ ಬಯೋಮೆಟ್ರಿಕ್‌ ವ್ಯವಸ್ಥೆಯು ಜಾರಿಗೆ ಬರುವುದೆಂದು ಬಿಐಎಎಲ್‌ ಹಾರೈಸಿದೆ.  

ಆಧಾರ್‌ ಬಯೋಮೆಟ್ರಿಕ್‌ ವ್ಯವಸ್ಥೆ ಜಾರಿಗೆ ಬಂದಾಗ ಪ್ರಯಾಣಿಕರ ಕ್ಲಿಯರೆನ್ಸ್‌ ಪ್ರಕ್ರಿಯೆಗಳು ಅತ್ಯಂತ ಚುರುಕು ಮತ್ತು ವೇಗದಿಂದ ನಡೆಯಲು ಸಾಧ್ಯವಾಗಿ ಯಾವುದೇ ಬಗೆಯ ವಿಳಂಬಕ್ಕೆ ಅವಕಾಶ ಇರುವುದಿಲ್ಲ. ಇದರಿಂದಾಗಿ ಪ್ರಯಾಣಿಕರು ತಮ್ಮ ಗುರುತು ಕಾರ್ಡನ್ನು ಮತ್ತು ಬೋರ್ಡಿಂಗ್‌ ಪಾಸನ್ನು ಹಲವು ಹಂತಗಳಲ್ಲಿ ತೋರಿಸಿ ಓಕೆ ಮಾಡಿಸಿಕೊಳ್ಳುವ ಅಗತ್ಯ ಇರುವುದಿಲ್ಲ. ಪ್ರಯಾಣಿಕರು ನಿರಾಯಾಸವಾಗಿ ವಿಮಾನ ನಿಲ್ದಾಣ ಪ್ರವೇಶದಿಂದ ಹಿಡಿದು ವಿಮಾನ ಏರುವ ತನಕದ ಪ್ರಕ್ರಿಯೆಗಳು ಕೇವಲ ಹತ್ತೇ ನಿಮಿಷಗಳಲ್ಲಿ ಮುಗಿದು ಹೋಗುತ್ತವೆ; ಪ್ರಯಾಣಿಕರು ಈಗಿನಂತೆ ಯಾವುದೇ ಒತ್ತಡ, ಕ್ಲೇಶಕ್ಕೆ ಗುರಿಯಾಗಲಾರರು  ಎಂದು  ಬಿಐಎಎಲ್‌ ಹೇಳಿದೆ. 

ಈಗ ಚಾಲ್ತಿಯಲ್ಲಿರುವ ವ್ಯವಸ್ಥೆಯ ಪ್ರಕಾರ ಪ್ರಯಾಣಿಕರು ವಿಮಾನ ನಿಲ್ದಾಣ ಪ್ರವೇಶಿಸುವಲ್ಲಿಂದ ತೊಡಗಿ, ವಿಮಾನ ಏರುವ ತನಕದ ವರೆಗಿನ ಪ್ರಕ್ರಿಯೆಗಳಿಗೆ ಕನಿಷ್ಠ 25 ನಿಮಿಷಗಳನ್ನು ವ್ಯಯಿಸಿ ಒತ್ತಡ, ಕ್ಲೇಶಗಳನ್ನು ತಾಳಿಕೊಂಡಿರಬೇಕಾಗಿದೆ. 

ಟಾಪ್ ನ್ಯೂಸ್

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.