ದಯಾಮರಣದಿಂದ ಗೆಳೆಯನನ್ನು ಕಾಪಾಡಲು ಹರಸಾಹಸ! ಮುಂದಿನ ವಾರ ಈ ವಿಶೇಷ ಪ್ರಕರಣದ ವಿಚಾರಣೆ

ದೆಹಲಿ ಹೈಕೋರ್ಟ್‌ ಮೊರೆ ಹೋದ ಬೆಂಗಳೂರಿನ ಮಹಿಳೆ; ತಮ್ಮ ಸ್ನೇಹಿತನ ಸ್ವಿಜರ್ಲೆಂಡ್‌ ಪ್ರಯಾಣಕ್ಕೆ ತಡೆ ತರುವಂತೆ ಮನವಿ

Team Udayavani, Aug 13, 2022, 7:00 AM IST

ದಯಾಮರಣದಿಂದ ಗೆಳೆಯನನ್ನು ಕಾಪಾಡಲು ಹರಸಾಹಸ! ಮುಂದಿನ ವಾರ ಈ ವಿಶೇಷ ಪ್ರಕರಣದ ವಿಚಾರಣೆ

ನವದೆಹಲಿ: ಮುಂದಿನ ವಾರ ದೆಹಲಿ ಹೈಕೋರ್ಟ್‌ನಲ್ಲಿ ವಿಶಿಷ್ಟವಾದ ಪ್ರಕರಣವೊಂದು ವಿಚಾರಣೆಗೆ ಬರಲಿದೆ. ನೋಯ್ಡಾ ಮೂಲದ ತಮ್ಮ ಗೆಳೆಯರೊಬ್ಬರನ್ನು ದಯಾಮರಣದಿಂದ ರಕ್ಷಿಸುವಂತೆ ಕೋರಿ ಬೆಂಗಳೂರಿನ ಮಹಿಳೆ ಸಲ್ಲಿಸಿರುವ ಅರ್ಜಿಯಿದು!

ನೋಯ್ಡಾದ 48 ವರ್ಷದ ವ್ಯಕ್ತಿಯೊಬ್ಬರು 2014ರಿಂದಲೂ ಗಂಭೀರವಾದ ಫೇಟಿಗ್‌ ಸಿಂಡ್ರೋಮ್‌(ತೀವ್ರ ಬಳಲಿಕೆಗೆ ಸಂಬಂಧಿಸಿದ ಕಾಯಿಲೆ)ನಿಂದ ಬಳಲುತ್ತಿದ್ದಾರೆ. ಇದರಿಂದ ನೊಂದಿರುವ ಅವರು ಸ್ವಿಜರ್ಲೆಂಡ್‌ಗೆ ತೆರಳಿ ವೈದ್ಯರೊಬ್ಬರ ಸಹಾಯದಿಂದ ದಯಾಮರಣಕ್ಕೆ ಒಳಗಾಗಲು ಚಿಂತನೆ ನಡೆಸಿದ್ದಾರೆ.

ತೀರಾ ಅಪರೂಪದ ಪ್ರಕರಣಗಳು ಹೊರತುಪಡಿಸಿ ಈ ರೀತಿ ದಯಾಮರಣ ಪಡೆಯಲು ಭಾರತದಲ್ಲಿ ಅವಕಾಶವಿಲ್ಲ. ಈ ಕಾರಣಕ್ಕಾಗಿಯೇ ಅವರು ಸ್ವಿಜರ್ಲೆಂಡ್‌ಗೆ ಪ್ರಯಾಣ ಬೆಳೆಸಲು ಉದ್ದೇಶಿಸಿದ್ದಾರೆ. ಜೂರಿಚ್‌ ಮೂಲದ ಡಿಗ್ನಿಟಾಸ್‌ ಎಂಬ ಸಂಸ್ಥೆಯೇ ವಿದೇಶಿ ನಾಗರಿಕರಿಗೆ ದಯಾಮರಣವನ್ನು ಕಲ್ಪಿಸುವ ಕೆಲಸ ಮಾಡುತ್ತದೆ.

ಪ್ರಯಾಣಕ್ಕೆ ಅವಕಾಶ ನೀಡಬೇಡಿ:
ಯಾವ ಕಾರಣಕ್ಕೂ ಅವರಿಗೆ ಯುರೋಪ್‌ಗೆ ಪ್ರಯಾಣ ಬೆಳೆಸಲು ಅವಕಾಶ ನೀಡಬಾರದು ಎಂದು ಕೋರಿ ಬೆಂಗಳೂರಿನ ಅವರ ಗೆಳತಿ ಕೋರ್ಟ್‌ ಮೊರೆಹೋಗಿದ್ದಾರೆ. ಅವರೇನಾದರೂ ದಯಾಮರಣ ಹೊಂದಿದರೆ, ಅದರಿಂದ ಅವರ ಹೆತ್ತವರು, ಕುಟುಂಬದ ಇತರೆ ಸದಸ್ಯರು ಮತ್ತು ಸ್ನೇಹಿತರು “ತುಂಬಲಾರದ ನಷ್ಟ’ ಹಾಗೂ “ಸಂಕಷ್ಟ’ಗಳನ್ನು ಎದುರಿಸಲಿದ್ದಾರೆ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸೂಕ್ತ ಚಿಕಿತ್ಸೆ ಪಡೆಯಲು ಅವರಿಗೆ ಹಣಕಾಸಿನ ಸಮಸ್ಯೆಯಿಲ್ಲ. ಆದರೆ, ಅವರು ದಯಾಮರಣ ಪಡೆಯಲೇಬೇಕೆಂಬ ದೃಢ ನಿರ್ಧಾರ ಕೈಗೊಂಡಿದ್ದು, 70ರ ಆಸುಪಾಸಿನಲ್ಲಿರುವ ಹೆತ್ತವರಿಗೆ ಆಘಾತ ಉಂಟಾಗಿದೆ ಎಂದೂ ಅರ್ಜಿದಾರ ಮಹಿಳೆ ಹೇಳಿದ್ದಾರೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.