ನಕಲಿ ಔಷಧಗಳ ಬಗ್ಗೆ ಇರಲಿ ಎಚ್ಚರ! ಭಾರತೀಯ ಔಷಧಗಳ ಮಹಾನಿರ್ದೇಶನಾಲಯ ಸುತ್ತೋಲೆ


Team Udayavani, Dec 31, 2022, 6:00 AM IST

ನಕಲಿ ಔಷಧಗಳ ಬಗ್ಗೆ ಇರಲಿ ಎಚ್ಚರ! ಭಾರತೀಯ ಔಷಧಗಳ ಮಹಾನಿರ್ದೇಶನಾಲಯ ಸುತ್ತೋಲೆ

ನವದೆಹಲಿ: ದೇಶದಲ್ಲಿ ನಕಲಿ ಔಷಧಗಳು ಪೂರೈಕೆಯಾಗುತ್ತಿವೆ ಎಚ್ಚರ! ಇಂಥದ್ದೊಂದು ಅಲರ್ಟ್‌ ರವಾನಿಸಿದ್ದು ಬೇರ್ಯಾರೂ ಅಲ್ಲ ಭಾರತೀಯ ಔಷಧಗಳ ಮಹಾನಿರ್ದೇಶನಾಲಯ (ಡಿಸಿಐಜಿ).

ಹಿಮಾಚಲ ಪ್ರದೇಶ ಮೂಲದ ಕಂಪನಿಯೊಂದು ಉತ್ಪಾದಿಸುತ್ತಿರುವ ನಕಲಿ ಔಷಧಗಳಿಗೆ ಸಂಬಂಧಿಸಿ ಭಾರತೀಯ ಔಷಧ ನಿರ್ದೇಶನಾಲಯ ಶುಕ್ರವಾರ ಎಲ್ಲ ರಾಜ್ಯಗಳ ಔಷಧ ನಿರೀಕ್ಷಕರಿಗೆ ಎಚ್ಚರಿಕೆ ಸಂದೇಶ ಕಳುಹಿಸಿದೆ.

ಅಲರ್ಜಿ ನಿಗ್ರಹ ಮಾಂಟೈರ್‌, ಹೃದ್ರೋಗಕ್ಕೆ ಸಂಬಂಧಿಸಿದ ಔಷಧ ಅಟೋರ್ವ, ರೋಸ್‌ಡೇ, ನೋವು ನಿವಾರಕ ಝೆರೋಡೋಲ್‌, ಕ್ಯಾಲ್ಸಿಯಂ ಮಾತ್ರೆಗಳು ಮತ್ತು ವಿಟಮಿನ್‌ ಡಿ ಮಾತ್ರೆಗಳ ಮೇಲೆ ನಿಗಾ ಇಡುವಂತೆ ದೇಶಾದ್ಯಂತದ ಡ್ರಗ್‌ ಇನ್‌ಸ್ಪೆಕ್ಟರ್‌ಗಳಿಗೆ ಸೂಚಿಸಲಾಗಿದೆ. ನಕಲಿಯಾಗಿ ಉತ್ಪಾದಿಸಲ್ಪಡುತ್ತಿರುವ ಔಷಧಗಳ ಪಟ್ಟಿಯನ್ನು ಸುತ್ತೋಲೆಯೊಂದಿಗೆ ರವಾನಿಸಲಾಗಿದೆ.

ಗಾಂಬಿಯಾ ಮತ್ತು ಉಜ್ಬೇಕಿಸ್ತಾನದಲ್ಲಿ ಭಾರತದ ಕಂಪನಿ ತಯಾರಿಸಿದ ಕೆಮ್ಮಿನ ಸಿರಪ್‌ ಸೇವಿಸಿ ಹಲವು ಮಕ್ಕಳು ಅಸುನೀಗಿದ ಆರೋಪಗಳು ಕೇಳಿಬಂದ ಬೆನ್ನಲ್ಲೇ ಕೇಂದ್ರ ಸರ್ಕಾರವು ದೇಶದ ಔಷಧ ಉತ್ಪಾದನೆಯಲ್ಲಿನ ಸಮಸ್ಯೆಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಕಾರ್ಯತತ್ಪರವಾಗಿದೆ.

ಹಿಮಾಚಲದ ಟ್ರೈಜಲ್‌ ಫಾರ್ಮುಲೇಷನ್ಸ್‌ ಕಂಪನಿಯ ಮೋಹಿತ್‌ ಬನ್ಸಲ್‌ ಎಂಬಾತ ಯಾವುದೇ ಅನುಮತಿಯಿಲ್ಲದೇ ನಕಲಿ ಔಷಧಗಳನ್ನು ತಯಾರಿಸುತ್ತಿರುವುದು ಇತ್ತೀಚೆಗೆ ನಡೆದ ದಾಳಿ ವೇಳೆ ಬೆಳಕಿಗೆ ಬಂದಿದೆ. ಉತ್ತರಪ್ರದೇಶದ ಆಗ್ರಾದಲ್ಲಿರುವ ಈತನದ್ದೇ ಕಂಪನಿಯ ಅಂಗಸಂಸ್ಥೆ ಎಂಎಚ್‌ ಪಾರ್ಮಾದಲ್ಲಿ ಕೂಡ ನಕಲಿ ಔಷಧಗಳನ್ನು ಮಾರಾಟ ಮಾಡುತ್ತಿದ್ದುದು ಬಹಿರಂಗವಾಗಿದೆ.

ಮೇಲಿನ ಪಟ್ಟಿಯಲ್ಲಿರುವ ಔಷಧಗಳನ್ನು ವಾಸ್ತವದಲ್ಲಿ ಪ್ರಮುಖ ಔಷಧ ಕಂಪನಿಗಳಾದ ಸಿಪ್ಲಾ, ಝೈಡಸ್‌ ಹೆಲ್ತ್‌ಕೇರ್‌, ಐಪಿಸಿಎ ಲ್ಯಾಬ್ಸ್, ಮ್ಯಾಕ್ಲಿಯೋಡ್ಸ್‌ ಫಾರ್ಮಾ ಮತ್ತು ಟೊರೆಂಟ್‌ ಫಾರ್ಮಾಸುಟಿಕಲ್ಸ್‌ ಉತ್ಪಾದನೆ ಮಾಡುತ್ತಿವೆ. ಆದರೆ, ಹಿಮಾಚಲ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈ ಕಂಪನಿಗಳು ತಯಾರಿಸುವ ಔಷಧಗಳನ್ನೇ ನಕಲು ಮಾಡಿ ಮಾರಾಟ ಮಾಡಲಾಗುತ್ತಿದೆ. ಇಂಥ ಔಷಧಗಳ ಮೇಲೆ ನಿಗಾ ವಹಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.