ಭಾಗಲ್ಪುರ್ ಕೋಮು ಗಲಭೆ : ಕೇಂದ್ರ ಸಚಿವ ಚೌಬೇ ಪುತ್ರ ಅರೆಸ್ಟ್
Team Udayavani, Apr 1, 2018, 4:34 PM IST
ಭಾಗಲ್ಪುರ್: ಕೋಮುಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಕೇಂದ್ರ ಸಚಿವ ಅಶ್ವಿನ್ ಕುಮಾರ್ ಚೌಬೇ ಅವರ ಪುತ್ರ ಆರ್ಜಿತ್ ಶಾಶ್ವತ್ನನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.
ಮೇ 17 ರಂದು ಯುಗಾದಿ ವೇಳೆ ಹಿಂದೂ ಪರ ಸಂಘಟನೆಯ ಮೆರವಣಿಗೆ ತೆರಳುತ್ತಿದ್ದ ವೇಳೆ ಮಸೀದಿಯೊಂದರ ಎದುರು ಘೋಷಣೆಗಳನ್ನು ಕೂಗಿ ಕೋಮು ಘರ್ಷಣೆ ಭುಗಿಲೇಳಲು ಕಾರಣವಾದ ಆರೋಪ ಆರ್ಜಿತ್ ಮೇಲಿದೆ.
ಭಾಗಲ್ಪುರ್ನಲ್ಲಿ ಕಾಣಿಸಿಕೊಂಡಿದ್ದ ಕೋಮು ಘರ್ಷಣೆಯ ಕಿಡಿ ಬಿಹಾರದ 10 ಜಿಲ್ಲೆಗಳಿಗೆ ವ್ಯಾಪಿಸಿತ್ತು.
ಪಾಟ್ನಾದ ಹನುಮಾನ್ ದೇವಾಲಯಲ್ಲಿ ಆರ್ಜಿತ್ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್ಜಿತ್ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ