ಮಹಾರಾಷ್ಟ್ರ ರಾಜ್ಯಪಾಲ ಹುದ್ದೆ ತೊರೆದ ಭಗತ್ ಸಿಂಗ್ ಕೋಶ್ಯಾರಿ; ನೂತನ ಗವರ್ನರ್ ನೇಮಕ
Team Udayavani, Feb 12, 2023, 9:41 AM IST
ಮುಂಬೈ: ಕಳೆದ ಕೆಲವು ದಿನಗಳಿಂದ ಸುದ್ದಿಯಾಗುತ್ತಿದ್ದ ಹಾಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೋಶ್ಯಾರಿ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಜಾರ್ಖಂಡ್ ರಾಜ್ಯಪಾಲರಾಗಿರುವ ರಮೇಶ್ ಬಯಸ್ ಅವರನ್ನು ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ನೇಮಿಸಲಾಗಿದೆ.
ಛತ್ರಪತಿ ಶಿವಾಜಿ ಮಹಾರಾಜರ ಕುರಿತಾದ ಅವರ ಕಾಮೆಂಟ್ಗಳ ಕುರಿತು ಇತ್ತೀಚಿನ ವಿವಾದದ ನಂತರ ಕೋಶ್ಯಾರಿ ಅವರು ತಮ್ಮ ಹುದ್ದೆಯಿಂದ ನಿರ್ಗಮಿಸಿದ್ದಾರೆ.
ಇದನ್ನೂ ಓದಿ:ನಮ್ಮ ರಸ್ತೆ ಎಷ್ಟು ಕೆಟ್ಟದಾಗಿದೆಯೆಂದರೆ…: ಗಡ್ಕರಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್
ಮಹಾರಾಷ್ಟ್ರ ರಾಜಕೀಯ ವಿಪ್ಲವದ ನಡುವೆ ರಾಜ್ಯಪಾಲರಾಗಿದ್ದ 81 ವರ್ಷದ ಕೋಶ್ಯಾರಿ ಅವರು ಹಲವು ಸವಾಲುಗಳನ್ನೂ ಎದುರಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರು ಹುದ್ದೆಗೆ ರಾಜೀನಾಮೆ ನೀಡಿ ಓದಲು ಮತ್ತು ಬರವಣಿಗೆಗೆ ಸಮಯವನ್ನು ವಿನಿಯೋಗಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದರು.
Ramesh Bais appointed as the new Governor of Maharashtra; President of India has accepted the resignation of Bhagat Singh Koshyari as Governor of Maharashtra. pic.twitter.com/9mco3tSTkI
— ANI (@ANI) February 12, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು