ಇಂದು,ನಾಳೆ ಭಾರತ್‌ ಬಂದ್‌; ಬ್ಯಾಂಕಿಂಗ್‌,ಸಾರಿಗೆ ಸೇರಿ ಹಲವು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಸೆಂಟ್ರಲ್‌ ಟ್ರೇಡ್‌ ಯೂನಿಯನ್‌ ವತಿಯಿಂದ ಕರೆ ನೀಡಲಾಗಿರುವ ಬಂದ್‌

Team Udayavani, Mar 28, 2022, 7:27 AM IST

ಇಂದು,ನಾಳೆ ಭಾರತ್‌ ಬಂದ್‌; ಬ್ಯಾಂಕಿಂಗ್‌,ಸಾರಿಗೆ ಸೇರಿ ಹಲವು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಹೊಸದಿಲ್ಲಿ: ಬ್ಯಾಂಕಿಂಗ್‌, ಇಂಧನ ಹಾಗೂ ಇನ್ನಿತರ ಸೇವಾ ವಲಯಗಳ ನೌಕರರು ಹಾಗೂ ಕಾರ್ಮಿಕರ ಸಂಘಟನೆಗಳ ಸಂಯೋಜಿತ ವೇದಿಕೆಯಾದ ಸೆಂಟ್ರಲ್‌ ಟ್ರೇಡ್‌ ಯೂನಿಯನ್‌ ಕರೆ ನೀಡಿರುವ 2 ದಿನಗಳ ಭಾರತ್‌ ಬಂದ್‌ಗೆ ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘ ಸೇರಿ ಹಲವು ಸಂಘಟನೆಗಳು ಬೆಂಬಲಿಸಿವೆ.

ಹಾಗಾಗಿ ಮಾ. 28 ಹಾಗೂ 29ರಂದು ಸಾರ್ವಜನಿಕ ರಿಗೆ ಕೆಲವು ಸೇವೆಗಳಲ್ಲಿ ಅಡೆತಡೆ ಉಂಟಾಗಲಿವೆ.

ಏಕೆ ಮುಷ್ಕರ?: ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ದಾರಿ ಮಾಡಿಕೊಡುವ 2021ರ ಬ್ಯಾಂಕಿಂಗ್‌ ಕಾನೂನುಗಳ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಬ್ಯಾಂಕಿಂಗ್‌ ಕ್ಷೇತ್ರದ ಹಲವು ಸಂಘಟನೆ ಗಳು ಮುಷ್ಕರಕ್ಕಿಳಿಯಲಿವೆ. ಕೇಂದ್ರದ ರೈತ ವಿರೋಧಿ, ಜನ ವಿರೋಧಿ, ಖಾಸಗೀಕರಣದಂಥ ನೀತಿಗಳು ಕಾರ್ಮಿಕರ ಹಿತಕ್ಕೆ ಧಕ್ಕೆ ತರುತ್ತಿರುದನ್ನು ಖಂಡಿಸಿ ಮುಷ್ಕರ ನಡೆಯಲಿದೆ ಎಂದು ಬಂದ್‌ಗೆ ಬೆಂಬಲಿಸಿ ರುವ ಸಂಘಟನೆಗಳು ತಿಳಿಸಿವೆ. ಖಾಸಗಿ ಬ್ಯಾಂಕ್‌ ಆದ ಆರ್‌ಬಿಎಲ್‌ ಕೂಡ ಮುಷ್ಕರವನ್ನು ಬೆಂಬಲಿಸಿದೆ.

ಯಾರಿಂದ ಬೆಂಬಲ?: ಬ್ಯಾಂಕಿಂಗ್‌, ಕಲ್ಲಿದ್ದಲು, ವಿದ್ಯುತ್‌, ಉಕ್ಕು, ತೈಲೋದ್ಯಮ, ಟೆಲಿಕಾಂ, ಅಂಚೆ, ಆದಾಯ ತೆರಿಗೆ, ತಾಮ್ರ ಉತ್ಪಾದನೆ, ವಿಮಾ ಕ್ಷೇತ್ರಗಳ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಷ್ಕರ ಹಿನ್ನೆಲೆ ಅಲರ್ಟ್‌ ಆಗಿರುವಂತೆ ಮತ್ತು ರಾಷ್ಟ್ರೀಯ ಗ್ರಿಡ್‌ನ‌ಲ್ಲಿ ಸ್ಥಿರತೆ ಕಾಪಾಡುವಂತೆ ಕೇಂದ್ರ ವಿದ್ಯುತ್‌ ಸಚಿವಾಲಯವು ತನ್ನೆಲ್ಲ ಸಂಸ್ಥೆಗಳಿಗೂ ಸೂಚಿಸಿದೆ.

ಇದನ್ನೂ ಓದಿ:ತಂದೆ ಮಕ್ಕಳ ನಡುವಿನ ಜಗಳ, ತಂದೆ ಸಾವಿನಲ್ಲಿ ಅಂತ್ಯ : ಮಗಳು ಪೊಲೀಸರ ವಶಕ್ಕೆ

ಇಂದು ಏನಿರಲ್ಲ?
-ಎಸ್‌ಬಿಐ ಫಿಸಿಕಲ್‌ ಬ್ಯಾಂಕಿಂಗ್‌ ಸೇವೆಗಳಲ್ಲಿ ವ್ಯತ್ಯಯವಾಗು ವುದಾಗಿ ಹೇಳಿದೆ. ಮುಷ್ಕರ ತಾರಕಕ್ಕೇರದಿದ್ದರೆ ಸೇವೆಗಳಲ್ಲಿ ವ್ಯತ್ಯಯವಾ ಗುವುದಿಲ್ಲವೆಂದು ಕೆನರಾ ಬ್ಯಾಂಕ್‌ ಹೇಳಿದೆ.
-ಎಟಿಎಂ, ಆನ್‌ಲೈನ್‌ ಸೇವೆಗಳು ಯಥಾಸ್ಥಿತಿಯಲ್ಲಿರುತ್ತವೆ. ಆದರೆ ಬ್ಯಾಂಕ್‌ ಶಾಖೆಗಳಲ್ಲಿನ ಸೇವೆಗಳಲ್ಲಿ ಕೊಂಚ ವ್ಯತ್ಯಯವಾಗಬಹುದು.
-ಕೆಲವು ರಾಜ್ಯಗಳಲ್ಲಿನ ಖಾಸಗಿ ವಿದ್ಯುತ್‌ ಸರಬರಾಜು ಸಂಸ್ಥೆಗಳೂ ಮುಷ್ಕರಕ್ಕೆ ಬೆಂಬಲ ಕೊಟ್ಟಿರುವುದರಿಂದ ವಿದ್ಯುತ್‌ ಸರಬರಾಜು ಸೇವೆಗಳಲ್ಲಿ ವ್ಯತ್ಯಾಸವಾಗಬಹುದು.
-ಸಾರಿಗೆ ಒಕ್ಕೂಟಗಳೂ ಬೆಂಬಲ ನೀಡಿರುವುದರಿಂದ ಆಟೋ, ಟ್ಯಾಕ್ಸಿ, ಖಾಸಗಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗಬಹುದು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.