ಭಾರತ್ ಜೋಡೋ ಯಾತ್ರೆ ಎಲ್ಲಾ ಸಮಾಜ ವಿರೋಧಿ ಅಂಶಗಳನ್ನು ಒಟ್ಟುಗೂಡಿಸಿತು: ಬಿಜೆಪಿ

ಬಿಜೆಪಿ ನಾಯಕರ ತ್ಯಾಗದಿಂದ ರಾಹುಲ್ ರಾಷ್ಟ್ರಧ್ವಜವನ್ನು ಹಾರಿಸಲು ಸಾಧ್ಯವಾಯಿತು

Team Udayavani, Jan 30, 2023, 5:25 PM IST

1-sadadasd

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆ ಮುಕ್ತಾಯ ಗೊಳಿಸುತ್ತಿದ್ದಂತೆ ಬಿಜೆಪಿ ಟೀಕಾ ಪ್ರಹಾರ ನಡೆಸಿದ್ದು, ಯಾತ್ರೆ’ ಎಲ್ಲಾ ಸಮಾಜ ವಿರೋಧಿ ಅಂಶಗಳನ್ನು ಒಟ್ಟುಗೂಡಿಸಿತು ಎಂದಿದೆ.

ಬಿಜೆಪಿ ಸಂಸದ ಡಾ.ಸುಧಾಂಶು ತ್ರಿವೇದಿ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿ, ಯಾತ್ರೆಯ ಮೂಲಕ ರಾಹುಲ್ ಗಾಂಧಿ ಎಲ್ಲಾ ಸಮಾಜ ವಿರೋಧಿ ಅಂಶಗಳನ್ನು ಒಟ್ಟುಗೂಡಿಸಿದ್ದಾರೆ. ಬಿಜೆಪಿ ನಾಯಕರು ಮಾಡಿದ ತ್ಯಾಗದಿಂದ ರಾಹುಲ್ ಗಾಂಧಿ ರಾಷ್ಟ್ರಧ್ವಜವನ್ನು ಹಾರಿಸಲು ಸಾಧ್ಯವಾಯಿತು ಎಂದು ಹೇಳಿದರು.

ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪ್ರತಿಕ್ರಿಯಿಸಿ, 370 ಮತ್ತು 35ಎ ವಿಧಿ ರದ್ದುಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಲು ರಾಹುಲ್ ಗಾಂಧಿ ಮರೆತಿದ್ದಾರೆ. 2014 ರ ನಂತರ ಕಾಶ್ಮೀರದ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ ಎಂದುರು.

“ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಶ್ರೀನಗರದಲ್ಲಿ ಸ್ನೋಬಾಲ್‌ಗಳೊಂದಿಗೆ ಆಟವಾಡುವುದನ್ನು ನೀವು ನೋಡಿದ್ದೀರಿ, ಆದರೆ ಅವರು ಆರ್ಟಿಕಲ್ 370 ಮತ್ತು 35A ಅನ್ನು ರದ್ದುಗೊಳಿಸಿದ ಪ್ರಧಾನಿ ಮೋದಿಗೆ ಧನ್ಯವಾದ ಹೇಳಲು ಮರೆತಿದ್ದಾರೆ. 2014 ರ ನಂತರ ಪರಿಸ್ಥಿತಿ ಕಾಶ್ಮೀರ ಸಂಪೂರ್ಣವಾಗಿ ಬದಲಾಗಿದೆ, ಈಗ ಶಾಂತಿ ನೆಲೆಸಿದೆ ಮತ್ತು ಪ್ರವಾಸೋದ್ಯಮವೂ ಹೆಚ್ಚಿದೆ ಎಂದಿದ್ದಾರೆ.

”ಯಾತ್ರೆಯಲ್ಲಿ, ಭಾರತವನ್ನು ಒಗ್ಗೂಡಿಸುವವರ ಬದಲು ಭಾರತವನ್ನು ಒಡೆಯಲು ಕೆಲಸ ಮಾಡಿದವರನ್ನು ನೋಡಲಾಯಿತು, ಅಂತಹವರಿಗೆ ಕಾಂಗ್ರೆಸ್ ಏನು ಮಾಡಲು ಬಯಸುತ್ತದೆ ಎಂದು ಅವರೇ ಉತ್ತರಿಸಬೇಕು” ಎಂದುರು.

ಟಾಪ್ ನ್ಯೂಸ್

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ನಾಳೆಯಿಂದ ಬದಲಾವಣೆಯ ಪರ್ವ: ಏನೇನು ಬದಲಾವಣೆ? ಇಲ್ಲಿದೆ ವಿವರ

ನಾಳೆಯಿಂದ ಬದಲಾವಣೆಯ ಪರ್ವ: ಏನೇನು ಬದಲಾವಣೆ? ಇಲ್ಲಿದೆ ವಿವರ

ಔಷಧ ಕಸ್ಟಮ್ಸ್‌ ಸುಂಕ ವಿನಾಯಿತಿ: ಏಪ್ರಿಲ್ ೧ ರಿಂದ ಹೊಸ ನಿಯಮ

ಔಷಧ ಕಸ್ಟಮ್ಸ್‌ ಸುಂಕ ವಿನಾಯಿತಿ: ಏಪ್ರಿಲ್ 1 ರಿಂದ ಹೊಸ ನಿಯಮ

ಎನ್‌ಕೌಂಟರ್‌ ಕೇಸಲ್ಲಿ ಮೋದಿ ಹೆಸರು ಹೇಳಲು ಒತ್ತಡ ಹೇರಿದ್ದ ಸಿಬಿಐ! ಅಮಿತ್‌ ಶಾ ಆರೋಪ

ಎನ್‌ಕೌಂಟರ್‌ ಕೇಸಲ್ಲಿ ಮೋದಿ ಹೆಸರು ಹೇಳಲು ಒತ್ತಡ ಹೇರಿದ್ದ ಸಿಬಿಐ! ಅಮಿತ್‌ ಶಾ ಆರೋಪ

ಜರ್ಮನಿ ಹಸ್ತಕ್ಷೇಪ: ಬಿಜೆಪಿ-ಕಾಂಗ್ರೆಸ್‌ ವಾಕ್ಸಮರ

ಜರ್ಮನಿ ಹಸ್ತಕ್ಷೇಪ: ಬಿಜೆಪಿ-ಕಾಂಗ್ರೆಸ್‌ ವಾಕ್ಸಮರ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್