ಕೇರಳದ ಕೊಲ್ಲಂನಿಂದ ಕಾಂಗ್ರೆಸ್ನ ಭಾರತ್ ಯಾತ್ರಿಗಳ ನಡಿಗೆ ಶುರು
Team Udayavani, Sep 16, 2022, 11:43 PM IST
ಕೊಲ್ಲಂ: ಒಂದು ದಿನದ ವಿರಾಮದ ಬಳಿಕ ಶುಕ್ರವಾರ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಪುನರಾರಂಭ ಗೊಂಡಿದ್ದು, ಕೇರಳದ ಕೊಲ್ಲಂನಿಂದ ಭಾರತ್ ಯಾತ್ರಿಗಳು ಸಂಚಾರ ಮುಂದುವರಿಸಿದ್ದಾರೆ.
ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೇರು ಕಾರ್ಮಿಕರು ಸೇರಿದಂತೆ ವಿವಿಧ ಕ್ಷೇತ್ರಗಳ ಕಾರ್ಮಿಕರು, ಯುವಕ ರೊಂದಿಗೆ ಸಂವಾದವನ್ನೂ ನಡೆಸಿದ್ದಾರೆ.
ಇದೇ ವೇಳೆ ಯಾತ್ರೆಗೆ ದೇಣಿಗೆ ಸಂಗ್ರಹದ ನೆಪದಲ್ಲಿ ಸ್ಥಳೀಯ ತರಕಾರಿ ವ್ಯಾಪಾರಿಗೆ ಕೇರಳದ ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಮೂವರು ಕಾರ್ಯಕರ್ತರನ್ನು ಕಾಂಗ್ರೆಸ್ ಅಮಾನತು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ