ಭಗತ್ ಸಿಂಗ್, ರಾಜಗುರು, ಸುಖ್ ದೇವ್ ಗೆ ಭಾರತರತ್ನ: ಕಾಂಗ್ರೆಸ್ ಒತ್ತಾಯ
Team Udayavani, Oct 26, 2019, 10:36 AM IST
ಹೊಸದಿಲ್ಲಿ: ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್ ಗುರು, ಸುಖ್ ದೇವ್ ಅವರಿಗೆ ಸರ್ವೋಚ್ಛ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಬೇಕೆಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಮನೀಶ್ ತಿವಾರಿ, ಈ ಮೂವರು ದೇಶಪ್ರೇಮದಲ್ಲಿ ಹೋರಾಟಗಾರರು ಈ ಪೀಳಿಗೆಗೆ ಸ್ಪೂರ್ತಿಯಾಗಿದ್ದಾರೆ. ಹಾಗಾಗಿ ಮುಂದಿನ ಗಣರಾಜ್ಯ ದಿನದಂದು ಈ ಮೂವರಿಗೆ ಮರಣೋತ್ತರ ಭಾರತ ರತ್ನ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ.
ಈ ಹಿಂದೆ ಅಸಾವುದ್ಧೀನ್ ಓವೈಸಿ ಕೂಡಾ ಭಗತ್ ಸಿಂಗ್, ರಾಜ್ ಗುರು, ಸುಖ್ ದೇವ್ ಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್