ಭಾರತಿರಾಜ ನನ್ನನ್ನು ನಟ ಎಂದು ಪರಿಗಣಿಸಿಲ್ಲ: ರಜನಿ
Team Udayavani, Apr 16, 2017, 12:32 PM IST
ಚೆನ್ನೈ: ತಮಿಳಿನ ಹೆಸರಾಂತ ಚಿತ್ರ ನಿರ್ದೇಶಕ ಭಾರತಿರಾಜ ನನ್ನನ್ನು ಯಾವತ್ತೂ ಒಬ್ಬ ಉತ್ತಮ ನಟ ಎಂದು ಪರಿಗಣಿಸಿಯೇ ಇಲ್ಲ. ಹೀಗೆಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದರು.
ಆ ವೇಳೆ ಭಾರತಿರಾಜ ಕೂಡ ವೇದಿಕೆಯಲ್ಲಿದ್ದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಜನಿ, ನಾನು ಮತ್ತು ಭಾರತಿರಾಜ ಉತ್ತಮ ಸ್ನೇಹಿತರು. ನನ್ನ 40 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ನನಗೆ ಅವರಿಂದ ಕರೆ ಬಂದಿರುವುದು ಕೇವಲ ಎರಡೇ ಬಾರಿ. ಮೊದಲಿಗೆ ಅವರ ಪ್ರಥಮ ಚಿತ್ರ “16 ವಾಯಧಿನಿಲೆ’ಯಲ್ಲಿ ಅಭಿನಯಿಸಲು. ಎರಡನೆಯದು ಈ ಸಮಾರಂಭದಲ್ಲಿ ಪಾಲ್ಗೊಳ್ಳಲು. ಅವರಿಗೆ ಪತ್ರಕರ್ತರು ನನ್ನ ನಟನೆ ಕುರಿತು ಪ್ರಶ್ನೆ ಕೇಳಿದಾಗಲೆಲ್ಲಾ ಆತನೊಬ್ಬ ಉತ್ತಮ ಮನುಷ್ಯ ಎಂದು ಹೇಳುತ್ತಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.