ಯಾರಿಗುಂಟು ಯಾರಿಗಿಲ್ಲ: ಉದ್ಯೋಗಿಗಳಿಗೆ BMW ಬೈಕ್ ಸೇರಿ ದುಬಾರಿ ಉಡುಗೊರೆ ಘೋಷಿಸಿದ ಭಾರತ್ ಪೇ


Team Udayavani, Aug 2, 2021, 9:02 PM IST

dfgsftget4et

ನವದೆಹಲಿ: ನಿಜಕ್ಕೂ ಭಾರತ್ ಪೇ ಸ್ಟಾರ್ಟಪ್ ಕಂಪನಿಯ ಉದ್ಯೋಗಿಗಳಿಗೆ ಇದು ಸುವರ್ಣಕಾಲ ಅಂತಾ ಹೇಳಬಹುದು. ಯಾಕಂದ್ರೆ ಇಲ್ಲಿಯ ಉದ್ಯೋಗಿಗಳಿಗೆ ಬಂಪರ್ ಕೊಡುಗೆಗಳನ್ನು ನೀಡುತ್ತಿದೆ ಈ ಸಂಸ್ಥೆ.

ಹೌದು, ಕೆಲ ದಿನಗಳ ಹಿಂದೆಯಷ್ಟೇ ಈ ಕಂಪನಿಯ ಟೆಕ್ ಉದ್ಯೋಗಿಗಳಿಗೆ ಬಿಎಂಡಬ್ಲೂ ಬೈಕ್, ಜಾವಾ ಪೆರಕ್, ರಾಯಲ್ ಎನ್ ಫೀಲ್ಡ್ , ಕೆಟಿಎಂ ಡ್ಯೂಕ್ 390, ಏರಪಾಡ್, ಸ್ಯಾಮ್ ಸಂಗ್ ಗ್ಯಾಲಕ್ಸಿ ವಾಚ್ ನೀಡುವುದಾಗಿ ಹೇಳಿದ್ದ ಭಾರತ್ ಪೇ, ಈ ಬಿಗ್ ಆಫರ್ ನ್ನು ಹೊಸದಾಗಿ ಸೇರುವ ಉದ್ಯೋಗಿಗಳಿಗೂ ವಿಸ್ತರಿಸಿದೆ.

ಈ ಬಗ್ಗೆ ತಮ್ಮ ಲಿಕ್ಡ್ ಇನ್ ಪ್ರೊಪೈಲ್ ನಲ್ಲಿ ಮಾಹಿತಿ ನೀಡಿರುವ ಭಾರತ್ ಪೇ ಸಂಸ್ಥಾಪಕ ಮತ್ತು ಸಿಇಒ ಅಶ್ನೀರ್ ಗ್ರೋವರ್ , “ಇದು ನಿಜ. ಈ ಅವಕಾಶ ನಿಮಗಾಗಿ ಕಾಯುತ್ತಿದೆ. ಟೆಕ್ ತಂಡದಲ್ಲಿ ನಮ್ಮ ಹೊಸ ಉದ್ಯೋಗಿಗಳಿಗೆ ಬಿಎಂಡಬ್ಲ್ಯು ಬೈಕುಗಳ ರೆಡಿಯಾಗಿವೆ. ನಮ್ಮ ಪ್ರಾಡಕ್ಟ್ ಮ್ಯಾನೆಜರ್ ಗಳಿಗೂ ಬೈಕ್ ಮತ್ತು ಗ್ಯಾಜೆಟ್ ಗಳ ಉಡುಗೊರೆಯನ್ನು ನೀಡುತ್ತಿರುವುದು ನಮಗೆ ಸಂತಸದ ವಿಷಯ ಎಂದು ಬರೆದುಕೊಂಡಿದ್ದಾರೆ.

ಇನ್ನು ತನ್ನ ಉದ್ಯೋಗಿಗಳಿಗೆ 75 % ಸಂಬಳ ಹೆಚ್ಚಳವನ್ನೂ ನೀಡಿದೆ ಭಾರತ್ ಪೇ. ಕೋವಿಡ್ ಸಂಕಷ್ಟದ ಕಾಲದಲ್ಲಿಯೂ ತಮ್ಮ ಟೆಕ್ ತಂಡಕ್ಕೆ ಈ ಉಡುಗೊರೆ ಘೋಷಿಸುವ ಮೂಲಕ ಇಡೀ ಟೆಕ್ ಜಗತ್ತನ್ನೆ ತನ್ನತ್ತ ತಿರುಗಿ ನೋಡುವಂತೆ ಮಾಡಿದೆ ಭಾರತ್ ಪೇ. ಇದರ ಜೊತೆಗೆ ಮತ್ತೊಂದು ಇಂಟ್ರೆಸ್ಟಿಂಗ್ ವಿಚಾರ ಏನಂದರೆ ಇಲ್ಲಿಯ ಉದ್ಯೋಗಿಗಳಿಗೆ ನೀಡಲಾದ ಈ ಆಫರ್ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಮೀಮ್ಸ್ ಕೂಡ ಹರಿದಾಡಿವೆ.

ಟಾಪ್ ನ್ಯೂಸ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.