ಸಹರಣಪುರ ಹಿಂಸೆಯ ಮಾಸ್ಟರ್ ಮೈಂಡ್, ಭೀಮ್ ಆರ್ಮಿ ಮುಖ್ಯಸ್ಥ ಸೆರೆ
Team Udayavani, Jun 8, 2017, 5:24 PM IST
ಶಿಮ್ಲಾ : ಉತ್ತರ ಪ್ರದೇಶದ ಸಹರಣ್ಪುರ ಜಿಲ್ಲೆಯಲ್ಲಿ ಈಚೆಗೆ ಸಂಭವಿಸಿದ್ದ ಹಿಂಸೆಯ “ಮಾಸ್ಟರ್ ಮೈಂಡ್’ ಎನಿಸಿಕೊಂಡಿದ್ದ ಭೀಮ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ನನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಪೊಲೀಸರು ಹಿಮಾಚಲ ಪ್ರದೇಶದ ಡಾಲ್ಹೌಸಿಯಲ್ಲಿ ಇಂದು ಗುರುವಾರ ಬಂದಿಸಿದರು.
ಕಳೆದ ಮೇ 9ರಂದು ಪಶ್ಚಿಮ ಉತ್ತರ ಪ್ರದೇಶ ಜಿಲ್ಲೆಯ ಸಹರಣಪುರ ಜಿಲ್ಲೆಯಲ್ಲಿ ಸ್ಫೋಟಗೊಂಡಿದ್ದ ಜಾತಿ ಹಿಂಸೆಯಲ್ಲಿ ದಲಿತ ಹಕ್ಕುಗಳ ಸಂಘಟನೆಯ ಮುಖ್ಯಸ್ಥ, 30ರ ಹರೆಯದ ಲಾಯರ್, ಭೀಮ್ ಆರ್ಮಿ ಮುಖ್ಯಸ್ಥ, ಚಂದ್ರಶೇಖರ್ ಶಾಮೀಲಾಗಿದ್ದ.
ಚಂದ್ರಶೇಖರ್ ಮತ್ತು ಆತನ ಇಬ್ಬರು ನಿಕಟವರ್ತಿಗಳ ಬಂಧನಕ್ಕೆ ಪೂರಕವಾಗುವ ಮಾಹಿತಿ ನೀಡುವವರಿಗೆ 12,000 ರೂ. ಇನಾಮನ್ನು ಉತ್ತರ ಪ್ರದೇಶ ಪೊಲೀಸರು ಪ್ರಕಟಿಸಿದ್ದರು.
ಹೊಸದಿಲ್ಲಿ ಜಂತರ್ ಮಂತರ್ನಲ್ಲಿ ನಡೆದಿದ್ದ ಬೃಹತ್ ರಾಲಿಯ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದ ಚಂದ್ರಶೇಖರ್, ಸಹರಣಪುರ ಹಿಂಸಾ ಪ್ರಕರಣಕ್ಕೆ ಸಂಬಂಧಿಸಿ ತಾನು ಕೋರ್ಟ್ ಮುಂದೆ ಹಾಜರಾವುದಾಗಿ ಹೇಳಿಕೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ