ಭೋಜಶಾಲಾ: ಕೇಂದ್ರಕ್ಕೆ ನೋಟಿಸ್‌


Team Udayavani, May 13, 2022, 6:18 AM IST

ಭೋಜಶಾಲಾ: ಕೇಂದ್ರಕ್ಕೆ ನೋಟಿಸ್‌

ಭೋಪಾಲ್‌: ಮಧ್ಯಪ್ರದೇಶದ ಧರ್‌ ಜಿಲ್ಲೆಯ ಭೋಜಶಾಲಾದಲ್ಲಿ ಹಿಂದೂಗಳಿಗೆ ಪ್ರತಿನಿತ್ಯ ಪೂಜೆಗೆ ಅವಕಾಶ ಕೊಡಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಯ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್‌ ಬುಧವಾರದಂದು ಭಾರತೀಯ ಪ್ರಾಚ್ಯವಸ್ತು ಸಂಶೋಧನ ಇಲಾಖೆ (ಎಎಸ್‌ಐ), ಕೇಂದ್ರ ಸರಕಾರ ಮತ್ತು ಮಧ್ಯಪ್ರದೇಶ ಸರಕಾರಕ್ಕೆ ನೋಟಿಸ್‌ ಕೊಟ್ಟಿದೆ.

11ನೇ ಶತಮಾನದ ಸ್ಮಾರಕ ವಾಗಿರುವ ಭೋಜ ಶಾಲಾ ವನ್ನು ಹಿಂದೂಗಳು “ವಾಗೆªàವಿಯ ದೇಗುಲ’ (ಸರಸ್ವತಿ ದೇಗುಲ) ಎಂದು ನಂಬಿದ್ದರೆ, ಮುಸ್ಲಿಮರು ಕಮಲ್‌ ಮೌಲಾ ಮಸೀದಿ ಯೆಂದು ನಂಬಿದ್ದಾರೆ. ಎಎಸ್‌ಐ ರಕ್ಷಣೆಯಲ್ಲಿರುವ ಈ ಸ್ಮಾರಕದಲ್ಲಿ ಪ್ರತೀ ಮಂಗ ಳ ವಾರ ಹಿಂದೂಗಳು ಪೂಜೆ ಸಲ್ಲಿಸಬಹುದು ಹಾಗೂ  ಶುಕ್ರವಾರ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಬಹುದೆಂದು ಎಎಸ್‌ಐ 2003 ಎ. 7ರಂದು ಸ್ಥಳೀಯರಿಗೆ ಸೂಚಿಸಿತ್ತು.

ಆದರೆ ಮೇ 2ರಂದು “ಹಿಂದೂ ಫ್ರಂಟ್‌ ಫಾರ್‌ ಜಸ್ಟೀಸ್‌’ ಸಂಘಟನೆ, ಈ ಆದೇಶದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿ ದಿನ ನಿತ್ಯದ ಪ್ರಾರ್ಥನೆಗೆ ಅವಕಾಶ ಕೊಡಬೇಕು ಹಾಗೂ ಇಲ್ಲಿಂದ ಲಂಡನ್‌ಗೆ ಕದ್ದೊಯ್ದು ಅಲ್ಲಿನ ವಸ್ತುಸಂಗ್ರಹಾಲಯದಲ್ಲಿ ಇರಿಸಲಾಗಿರುವ ಸರಸ್ವತಿ ಮೂರ್ತಿಯನ್ನು ವಾಪಸು ತರುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಬೇಕು’ ಎಂದು ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಹಾಗೂ ಎಎಸ್‌ಐಗೆ ನೋಟಿಸ್‌ ಜಾರಿಯಾಗಿದೆ.

“ಭೋಜಶಾಲಾ ಹಿಂದೂಗಳಿಗೆ ಸೇರಿದ ದೇವಸ್ಥಾನ ವಾಗಿದ್ದು, ಅಲ್ಲಿ ಪ್ರತೀ ದಿನ ಪೂಜೆ ಸಲ್ಲಿಸಲು ಹಿಂದೂ ಗಳಿಗೆ ಮಾತ್ರವೇ ಮೂಲಭೂತ ಹಕ್ಕಿದೆ. ಮುಸ್ಲಿಂ ಸಮುದಾಯದವರಿಗೆ ಈ ಸ್ಥಳದಲ್ಲಿ ಧಾರ್ಮಿಕ ಕಾರ್ಯಾಚರಣೆ ನಡೆಸಲು ಯಾವುದೇ ಹಕ್ಕಿಲ್ಲ.  ಪಿಐಎಲ್‌ನಲ್ಲಿ ಸಂಘಟನೆ ತನ್ನ ವಾದ ಮಂಡಿಸಿದೆ.

ಮಥುರಾ ನ್ಯಾಯಾಲಯಕ್ಕೆ 4 ತಿಂಗಳ ಕಾಲಾವಕಾಶ :

ಲಕ್ನೋ: ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ಪ್ರಕರಣಕ್ಕೆ ಸಂಬಂಧ ಪಟ್ಟಂತ ಎಲ್ಲ ಅರ್ಜಿಗಳನ್ನು ಇತ್ಯರ್ಥ ಮಾಡಲು ಮಥುರಾ ನ್ಯಾಯಾಲಯಕ್ಕೆ ಅಲಹಾಬಾದ್‌ ಹೈಕೋರ್ಟ್‌ 4 ತಿಂಗಳುಗಳ ಕಾಲಾವಕಾಶ ಕೊಟ್ಟಿದೆ.

ಹಿಂದೂ ಸೇನಾ ಮುಖ್ಯಸ್ಥ ಮನೀಶ್‌ ಯಾದವ್‌ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿರುವ ಏಕಸದಸ್ಯ ನ್ಯಾಯಪೀಠವು ಈ ಸೂಚನೆ ಕೊಟ್ಟಿದೆ. ಶಾಹಿ ಈದ್ಗಾ ಮಸೀದಿಯು ಮಥುರಾದ ಕೃಷ್ಣ ಜನ್ಮಭೂಮಿ ಸ್ಥಳದಲ್ಲಿದೆ ಎನ್ನುವ ಬಗ್ಗೆ ವಿವಾದವಿದೆ. ಹಿಂದೂಗಳ ಪ್ರಕಾರ ಮೊಗಲ್‌ ಚಕ್ರವರ್ತಿ ಔರಂಗಜೇಬ್‌ ಕೃಷ್ಣನ ಜನ್ಮಭೂಮಿಯಲ್ಲಿ ಮಸೀದಿ ನಿರ್ಮಿಸಿದ. ಹಾಗಾಗಿ ಈ ಮಸೀದಿ ತೆರವು ಮಾಡಬೇಕೆಂದು ಹಲವು ಅರ್ಜಿಗಳು ಮಥುರಾ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿವೆ.

ಟಾಪ್ ನ್ಯೂಸ್

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.