ಮೋದಿಯನ್ನು ಕೊಲ್ಲಲು ಯಾಕೆ ಬಾಂಬ್ ತಯಾರಿಸಿಲ್ಲ: ವಿವಾದ ಸೃಷ್ಟಿಸಿದ ಮಾಜಿ ಶಾಸಕ
Team Udayavani, Oct 5, 2020, 9:32 AM IST
ಭೋಪಾಲ್: ಇಂದಿರಾ ಗಾಂಧಿಯವರನ್ನು ಹತ್ಯೆ ಮಾಡಲು ಮದ್ದು ಗುಂಡುಗಳು ಇದ್ದವು. ಆದರೆ, ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲು ಯಾರೂ ಯಾಕೆ ಬಾಂಬ್ ತಯಾರಿಸಲು ಸಾಧ್ಯವಾಗಿಲ್ಲ ಎಂದು ಜೆಜಿಪಿ ಮಾಜಿ ಶಾಸಕರೊಬ್ಬರು ಹೇಳಿಕೆ ನೀಡಿದ್ದು, ಈಗ ವಿವಾದಕ್ಕೆ ಕಾರಣವಾಗಿದೆ.
ಮಧ್ಯಪ್ರದೇಶದ ಮಾಜಿ ಶಾಸಕ ರಾಮ್ ಗುಲಂ ಈ ವಿವಾದಾತ್ಮಕ ಹೇಳಿಕೆ ನೀಡಿದವರು. ಸಿಯೋನಿ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ, ಒಬ್ಬ ವ್ಯಕ್ತಿ130 ಕೋಟಿ ಜನರ ಇಡೀ ದೇಶವನ್ನು ಮರುಳು ಮಾಡುತ್ತಿದ್ದಾನೆ. ಕೇಂದ್ರ ಸರ್ಕಾರವು ಮಹಾಮಾರಿ ಕೋವಿಡ್ ವೈರಸ್ ವಿರುದ್ಧ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ:ಅಟಲ್ ಆಯ್ತು, ಈಗ ಶಿಂಕು-ಲಾ ಸುರಂಗ: ಮೂರು ವರ್ಷದಲ್ಲಿ ಕಾಮಗಾರಿ ಮುಗಿಸಲು ಮೋದಿ ಸೂಚನೆ
ಅದಲ್ಲದೆ ಬಾಂಬ್ಗಳನ್ನು ಉತ್ಪಾದನೆ ಮಾಡುವುದನ್ನು ಈಗ ನಿಲ್ಲಿಸಲಾಗಿದೆಯಾ? ಇಂದಿರಾ ಗಾಂಧಿಯನ್ನು ಹತ್ಯೆ ಮಾಡಲು ಮದ್ದು ಗುಂಡುಗಳು ಇದ್ದವು, ರಾಜೀವ್ ಗಾಂಧಿಯನ್ನು ಕೊಲ್ಲಲು ಮಾನವ ಬಾಂಬ್ ರೆಡಿಯಾಗಿತ್ತು ಆದರೆ ಮೋದಿಯನ್ನು ಕೊಲ್ಲಲು ಯಾಕೆ ಯಾರೂ ಬಾಂಬ್ ತಯಾರಿಸಲು ಸಾಧ್ಯವಾಗಿಲ್ಲ ಎಂದು ಮಾಜಿ ಶಾಸಕ ರಾಮ್ ಗುಲಂ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ