![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಬಿಕರಿಯಾಗದ ಅದಿರಿನ ಪ್ರಮಾಣ 2.24 ಮಿ.ಟನ್!
Team Udayavani, May 6, 2019, 3:00 AM IST
![Udayavani Kannada Newspaper](https://www.udayavani.com/wp-content/themes/desktop-udayavni/images/place-holder-620.jpg)
ನವದೆಹಲಿ: 2018 -19ರ ಆರ್ಥಿಕ ವರ್ಷದಲ್ಲಿ ಕರ್ನಾಟಕದಲ್ಲಿ 2.24 ದಶಲಕ್ಷ ಟನ್ನಷ್ಟು ಕಬ್ಬಿಣದ ಅದಿರು, ಮಾರಾಟವಾಗದೇ ಉಳಿದಿದೆ ಎಂದು ಕರ್ನಾಟಕ ಕಬ್ಬಿಣ ಮತ್ತು ಉಕ್ಕು ತಯಾರಕರ ಸಂಸ್ಥೆ (ಕೆಐಎಸ್ಎಂಎ) ಹೇಳಿದೆ. ವಿವಿಧ ಗಣಿಗಾರಿಕೆ ಕಂಪನಿಗಳು, ತಾವು ಉತVನನ ಮಾಡಿ ತೆಗೆದ ಕಬ್ಬಿಣದ ಅದಿರಿಗೆ, ದುಬಾರಿ ದರ ವಿಧಿಸಿದ್ದು ಹಾಗೂ ಅದಿರಿನ ಗುಣಮಟ್ಟದಲ್ಲಿ ಇಳಿಮುಖವಾಗಿದ್ದು ಈ ಬೆಳವಣಿಗೆಗೆ ಕಾರಣ ಎಂದು ಕೆಐಎಸ್ಎಂಎ ಹೇಳಿದೆ.
2018-19ರ ವರ್ಷದಲ್ಲಿ ಕರ್ನಾಟಕದಲ್ಲಿ ಒಟ್ಟಾರೆ 28.29 ಮಿಲಿಯನ್ ಟನ್ನಷ್ಟು ಕಬ್ಬಿಣದ ಅದಿರು ಸಂಗ್ರಹವಾಗಿದೆ. ಇದರಲ್ಲಿ ಮಾರಾಟವಾಗಿದ್ದು 26.25 ಮಿಲಿಯನ್ ಟನ್. ಅಂದರೆ, 2.24 ಮಿಲಿಯನ್ ಟನ್ನಷ್ಟು ಅದಿರು ಮಾರಾಟವಾಗದೇ ಹಾಗೆಯೇ ಉಳಿದಿದೆ ಎನ್ನಲಾಗಿದೆ.
“2017-18ನೇ ವರ್ಷದಲ್ಲಿ ಕರ್ನಾಟಕದಲ್ಲಿ ಒಟ್ಟಾರೆ 27.7 ಮಿಲಿಯನ್ ಟನ್ ಅದಿರು ಸಂಗ್ರಹವಾಗಿತ್ತು. ಆದರೆ, ಅದೆಲ್ಲವೂ ಮಾರಾಟವಾಗಿ, ಅದರ ಹಿಂದಿನ ವರ್ಷದ ಸಂಗ್ರಹದಲ್ಲಿ ಮಾರಾಟವಾಗದೇ ಉಳಿದಿದ್ದ ಅದಿರಿನ ದಾಸ್ತಾನಿನಿಂದಲೂ 0.2 ಮಿಲಿಯನ್ ಟನ್ನಷ್ಟು ಅದಿರನ್ನು ಮಾರಾಟ ಮಾಡಲಾಗಿತ್ತು.
ಆದರೆ, 2017-18ನೇ ವರ್ಷದಲ್ಲಿ ವ್ಯವಹಾರಕ್ಕೆ ಹಿನ್ನಡೆಯಾಗಿದೆ. ಇದಕ್ಕೆ ತಾವು ಹೊರತಗೆದ ಅದಿರಿನ ಗುಣಮಟ್ಟ ಸರಿಯಿಲ್ಲದಿದ್ದರೂ ಅದಕ್ಕೆ ಹೆಚ್ಚಿನ ದರವನ್ನು ಗಣಿಗಾರಿಕೆ ಕಂಪನಿಗಳು ವಿಧಿಸುತ್ತಿರುವುದೇ ಕಾರಣ’ ಎಂದು ಕೆಎಸ್ಐಎಂಎ ಹೇಳಿರುವುದಾಗಿ “ದ ಹಿಂದೂ ಬ್ಯುಸಿನೆಸ್ ಲೈನ್’ ಜಾಲತಾಣ ವರದಿ ಮಾಡಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.