ಬಿಕರಿಯಾಗದ ಅದಿರಿನ ಪ್ರಮಾಣ 2.24 ಮಿ.ಟನ್‌!


Team Udayavani, May 6, 2019, 3:00 AM IST

Udayavani Kannada Newspaper

ನವದೆಹಲಿ: 2018 -19ರ ಆರ್ಥಿಕ ವರ್ಷದಲ್ಲಿ ಕರ್ನಾಟಕದಲ್ಲಿ 2.24 ದಶಲಕ್ಷ ಟನ್‌ನಷ್ಟು ಕಬ್ಬಿಣದ ಅದಿರು, ಮಾರಾಟವಾಗದೇ ಉಳಿದಿದೆ ಎಂದು ಕರ್ನಾಟಕ ಕಬ್ಬಿಣ ಮತ್ತು ಉಕ್ಕು ತಯಾರಕರ ಸಂಸ್ಥೆ (ಕೆಐಎಸ್‌ಎಂಎ) ಹೇಳಿದೆ. ವಿವಿಧ ಗಣಿಗಾರಿಕೆ ಕಂಪನಿಗಳು, ತಾವು ಉತVನನ ಮಾಡಿ ತೆಗೆದ ಕಬ್ಬಿಣದ ಅದಿರಿಗೆ, ದುಬಾರಿ ದರ ವಿಧಿಸಿದ್ದು ಹಾಗೂ ಅದಿರಿನ ಗುಣಮಟ್ಟದಲ್ಲಿ ಇಳಿಮುಖವಾಗಿದ್ದು ಈ ಬೆಳವಣಿಗೆಗೆ ಕಾರಣ ಎಂದು ಕೆಐಎಸ್‌ಎಂಎ ಹೇಳಿದೆ.

2018-19ರ ವರ್ಷದಲ್ಲಿ ಕರ್ನಾಟಕದಲ್ಲಿ ಒಟ್ಟಾರೆ 28.29 ಮಿಲಿಯನ್‌ ಟನ್‌ನಷ್ಟು ಕಬ್ಬಿಣದ ಅದಿರು ಸಂಗ್ರಹವಾಗಿದೆ. ಇದರಲ್ಲಿ ಮಾರಾಟವಾಗಿದ್ದು 26.25 ಮಿಲಿಯನ್‌ ಟನ್‌. ಅಂದರೆ, 2.24 ಮಿಲಿಯನ್‌ ಟನ್‌ನಷ್ಟು ಅದಿರು ಮಾರಾಟವಾಗದೇ ಹಾಗೆಯೇ ಉಳಿದಿದೆ ಎನ್ನಲಾಗಿದೆ.

“2017-18ನೇ ವರ್ಷದಲ್ಲಿ ಕರ್ನಾಟಕದಲ್ಲಿ ಒಟ್ಟಾರೆ 27.7 ಮಿಲಿಯನ್‌ ಟನ್‌ ಅದಿರು ಸಂಗ್ರಹವಾಗಿತ್ತು. ಆದರೆ, ಅದೆಲ್ಲವೂ ಮಾರಾಟವಾಗಿ, ಅದರ ಹಿಂದಿನ ವರ್ಷದ ಸಂಗ್ರಹದಲ್ಲಿ ಮಾರಾಟವಾಗದೇ ಉಳಿದಿದ್ದ ಅದಿರಿನ ದಾಸ್ತಾನಿನಿಂದಲೂ 0.2 ಮಿಲಿಯನ್‌ ಟನ್‌ನಷ್ಟು ಅದಿರನ್ನು ಮಾರಾಟ ಮಾಡಲಾಗಿತ್ತು.

ಆದರೆ, 2017-18ನೇ ವರ್ಷದಲ್ಲಿ ವ್ಯವಹಾರಕ್ಕೆ ಹಿನ್ನಡೆಯಾಗಿದೆ. ಇದಕ್ಕೆ ತಾವು ಹೊರತಗೆದ ಅದಿರಿನ ಗುಣಮಟ್ಟ ಸರಿಯಿಲ್ಲದಿದ್ದರೂ ಅದಕ್ಕೆ ಹೆಚ್ಚಿನ ದರವನ್ನು ಗಣಿಗಾರಿಕೆ ಕಂಪನಿಗಳು ವಿಧಿಸುತ್ತಿರುವುದೇ ಕಾರಣ’ ಎಂದು ಕೆಎಸ್‌ಐಎಂಎ ಹೇಳಿರುವುದಾಗಿ “ದ ಹಿಂದೂ ಬ್ಯುಸಿನೆಸ್‌ ಲೈನ್‌’ ಜಾಲತಾಣ ವರದಿ ಮಾಡಿದೆ.

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.