ವಿದೇಶಿ ಕಂಪನಿಗಳಿಂದ ಬಿಡ್‌

45 ಸಾವಿರ ಕೋಟಿ ರೂ. ಜಲಾಂತರ್ಗಾಮಿ ಯೋಜನೆ

Team Udayavani, Jul 12, 2019, 5:00 AM IST

u-34

ನವದೆಹಲಿ: ಭಾರತದ ಹಡಗು ನಿರ್ಮಾಣ ಉದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮತ್ತು ದೇಶದ ನೌಕಾಸೇನೆಯ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿದೇಶಿ ಜಲಾಂತರ್ಗಾಮಿ ನಿರ್ಮಾಣ ಕಂಪನಿಗಳಿಗೆ ಬಿಡ್‌ ಸಲ್ಲಿಸುವಂತೆ ಪ್ರಧಾನಿ ಕಾರ್ಯಾಲಯ ಕೋರಿಕೊಂಡಿದೆ.

ಫ್ರಾನ್ಸ್‌ನ ನೇವಲ್ ಗ್ರೂಪ್‌, ಜರ್ಮನಿಯ ಥೈಸೆನ್‌ಕರುಪ್‌ ಮರೈನ್‌ ಸಿಸ್ಟಂ, ಸ್ವೀಡನ್‌ನ ಸಾಬ್‌ ಕೊಕುಮಸ್‌, ಸ್ಪೇನ್‌ನ ನವಾಂಟಿನಾ ಹಾಗೂ ರಷ್ಯಾದ ರೋಸೋಬೋರೋನ್‌ ಎಕ್ಸ್‌ಪೋರ್ಟ್‌ ಕಂಪನಿಗಳಿಗೆ ಭಾರತ ಆಹ್ವಾನ ನೀಡಿದೆ. ಡೀಸೆಲ್ ಎಲೆಕ್ಟ್ರಿಕ್‌ ಸಬ್‌ಮರೀನ್‌ ಅನ್ನು ಭಾರತದಲ್ಲಿ ನಿರ್ಮಾಣ ಮಾಡುವುದಕ್ಕಾಗಿ ಈ ಕಂಪನಿಗಳು ತಂತ್ರಜ್ಞಾನ ವರ್ಗಾವಣೆ ಮಾಡಲು ಆಸಕ್ತಿ ಹೊಂದಿವೆಯೇ ಎಂಬುದನ್ನು ಕೇಳಲಾಗಿದೆ. ಆಸಕ್ತಿ ಇದ್ದಲ್ಲಿ, ಈ ಕಂಪನಿಗಳು ಬಿಡ್‌ ಸಲ್ಲಿಕೆ ಮಾಡಬಹುದಾಗಿದೆ.

3 ವರ್ಷ ಬೇಕು: 45 ಸಾವಿರ ಕೋಟಿ ರೂ. ವೆಚ್ಚದ ಈ ಯೋಜನೆಗೆ ಈಗ ಕೇವಲ ಆಸಕ್ತಿ ಪತ್ರವನ್ನು ಸಲ್ಲಿಸಲಷ್ಟೇ ಅವಕಾಶವಿದ್ದು, ಒಪ್ಪಂದ ಮಾಡಿಕೊಳ್ಳಲು ಕನಿಷ್ಠ ಮೂರು ವರ್ಷಗಳವರೆಗೆ ಕಾಲಾವಕಾಶ ತೆಗೆದುಕೊಳ್ಳಲಿದೆ. ಭಾರತದ ಎರಡು ಖಾಸಗಿ ಕಂಪನಿಗಳಾದ ಎಲ್ ಆ್ಯಂಡ್‌ ಟಿ ಮತ್ತು ರಿಲಯನ್ಸ್‌ ನೇವಲ್ ಆ್ಯಂಡ್‌ ಇಂಜಿನಿಯರಿಂಗ್‌ ಕಂಪನಿ ಸೇರಿದಂತೆ ಇತರ ದೇಶಿ ಶಿಪ್‌ಯಾರ್ಡ್‌ ಕಂಪನಿಗಳಿಗೂ ಈ ಯೋಜನೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ. ಆಯ್ಕೆ ಮಾಡಲಾಗುವ ಭಾರತದ ಹಡಗು ನಿರ್ಮಾಣ ಕಂಪನಿಯು ವಿದೇಶದ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದು, ವಿದೇಶಿ ಕಂಪನಿಯ ತಂತ್ರಜ್ಞಾನ ವರ್ಗಾವಣೆ ಮಾಡಿ, ಆ ತಂತ್ರಜ್ಞಾನದ ಅಡಿಯಲ್ಲಿ ಜಲಾಂತರ್ಗಾಮಿಯನ್ನು ನಿರ್ಮಾಣ ಮಾಡಲಾಗುತ್ತದೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.