ರೈತರಿಗೆ ಬಿಗ್ ಬಿ ನೆರವು
Team Udayavani, Aug 29, 2018, 4:49 PM IST
ಮುಂಬಯಿ: ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು 1 ಕೋಟಿ ರೂ.ಗಳನ್ನು ಹುತಾತ್ಮ ಯೋಧರ ಕುಟುಂಬಗಳಿಗೆ ಮತ್ತು 1.5 ಕೋಟಿ ರೂ.ಗಳನ್ನು ರೈತರ ಸಾಲಮನ್ನಾಕ್ಕೆ ನೀಡುವುದಾಗಿ ಘೋಷಿಸಿದ್ದಾರೆ.
ಕೌನ್ ಬನೇಗಾ ಕರೋಡ್ಪತಿ ಸೀಸನ್ 10ರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಹುತಾತ್ಮ ಯೋಧರ ಕುಟುಂಬಕ್ಕೆ ಸಹಾಯ ಮಾಡಬೇಕೆಂಬ ಆಸೆ ಇತ್ತು. ಸೋಮವಾರ ಸರಕಾರದಿಂದ 44 ಹುತಾತ್ಮರ ಕುಟುಂಬಗಳ ಪಟ್ಟಿ ಪಡೆದಿದ್ದೇವೆ. 200 ರೈತ ಕುಟುಂಬಗಳ 1.25 ಕೋಟಿ ಸಾಲ ಪಾವತಿ ಮಾಡಲೂ ನಿರ್ಧರಿಸಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್