ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಏಕ್ ನಾಥ್ ಖಡ್ಸೆ 35 ವರ್ಷಗಳ ಕಾಲ ಭಾರತೀಯ ಜನತಾ ಪಕ್ಷದಲ್ಲಿದ್ದರು.

Team Udayavani, Oct 21, 2020, 2:56 PM IST

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಮುಂಬೈ: ಭಾರತೀಯ ಜನತಾ ಪಕ್ಷಕ್ಕೆ ಭಾರೀ ಹಿನ್ನಡೆ ಎಂಬಂತೆ ಮಹಾರಾಷ್ಟ್ರದ ಬಿಜೆಪಿ ಹಿರಿಯ ಮುಖಂಡ ಏಕ್ ನಾಥ್ ಖಡ್ಸೆ ಬುಧವಾರ(ಅಕ್ಟೋಬರ್ 21, 2020) ಪಕ್ಷವನ್ನು ತ್ಯಜಿಸಿ ಎನ್ ಸಿಪಿಗೆ ಸೇರ್ಪಡೆಯಾಗಿರುವುದಾಗಿ ವರದಿ ತಿಳಿಸಿದೆ.

ಏಕ್ ನಾಥ್ ಖಡ್ಸೆ 35 ವರ್ಷಗಳ ಕಾಲ ಭಾರತೀಯ ಜನತಾ ಪಕ್ಷದಲ್ಲಿದ್ದರು. ಇಂದು ಬಿಜೆಪಿಗೆ ಗುಡ್ ಬೈ ಹೇಳಿರುವ ಖಾಡ್ಸೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಎನ್ ಸಿಪಿ ಮುಖಂಡ, ಮಹಾರಾಷ್ಟ್ರ ಸಚಿವ ಜಯಂತ್ ಪಾಟೀಲ್ ಘೋಷಿಸಿದ್ದಾರೆ.

“ಏಕ್ ನಾಥ್ ಖಡ್ಸೆ ಅವರು ಮಹಾರಾಷ್ಟ್ರದಲ್ಲಿ ಹಲವು ವರ್ಷಗಳ ಕಾಲ ಬಿಜೆಪಿ ಪಕ್ಷ ಕಟ್ಟಲು ಶ್ರಮಿಸಿದ್ದರು. ಆದರೆ ಖಡ್ಸೆ ಅವರು ಬಿಜೆಪಿಗೆ ರಾಜೀನಾಮೆ ನೀಡಿರುವುದಾಗಿ ಮಾಹಿತಿ ನೀಡುತ್ತಿದ್ದು, ಅವರನ್ನು ಎನ್ ಸಿಪಿಗೆ ಸೇರ್ಪಡೆಗೊಳಿಸಲು ನಿರ್ಧರಿಸಿದ್ದೇವೆ. ಅವರು ಶುಕ್ರವಾರ (ಅಕ್ಟೋಬರ್ 23, 2020) ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಪಾಟೀಲ್ ತಿಳಿಸಿರುವುದಾಗಿ ಎನ್ ಎನ್ ಐ ವರದಿ ತಿಳಿಸಿದೆ.

ಇದನ್ನೂ ಓದಿ:ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ಸುಮಾರು 35 ವರ್ಷಗಳ ಕಾಲ ಬಿಜೆಪಿಯಲ್ಲಿದ್ದ ಏಕ್ ನಾಥ್ ಖಡ್ಸೆ ಅವರು ಪಕ್ಷವನ್ನು ತೊರೆದಿದ್ದು, ಶುಕ್ರವಾರ ಎನ್ ಸಿಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ. ಎನ್ ಸಿಪಿ ಪಕ್ಷ ಸೇರ್ಪಡೆ ದಿನದಂದು ಖಡ್ಸೆ ಅವರ ಜತೆ ಹಲವಾರು ಕಾರ್ಯಕರ್ತರು, ಅಭಿಮಾನಿಗಳು ಕೂಡಾ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.