ಬಿಹಾರ ಸಚಿವ ಸಂಪುಟ ವಿಸ್ತರಣೆ: ನಿತೀಶ್ ಕುಮಾರ್ ಗೆ ಗೃಹ, ತೇಜಸ್ವಿಗೆ ಆರೋಗ್ಯ ಖಾತೆ

ಯಾದವ್ ಅವರನ್ನೊಳಗೊಂಡ ಎರಡು ಸದಸ್ಯರ ಬಿಹಾರ ಸಂಪುಟವನ್ನು ವಿಸ್ತರಿಸಿ ಸುಮಾರು 31 ಸಚಿವರಿಗೆ ಖಾತೆ ಹಂಚಲಾಗಿದೆ.

Team Udayavani, Aug 16, 2022, 3:39 PM IST

ಬಿಹಾರ ಸಚಿವ ಸಂಪುಟ ವಿಸ್ತರಣೆ: ನಿತೀಶ್ ಕುಮಾರ್ ಗೆ ಗೃಹ, ತೇಜಸ್ವಿಗೆ ಆರೋಗ್ಯ ಖಾತೆ

ಪಾಟ್ನಾ: ಬಿಜೆಪಿ ಜತೆಗಿನ ಮೈತ್ರಿ ಕಡಿದುಕೊಂಡು ಹಳೆಯ ಮಿತ್ರ ರಾಷ್ಟ್ರೀಯ ಜನತಾ ದಳ(ಆರ್ ಜೆಡಿ)ದ ಕೈ ಹಿಡಿದಿರುವ ನಿತೀಶ್ ಕುಮಾರ್ ಮಂಗಳವಾರ (ಆಗಸ್ಟ್ 16) ತಮ್ಮ ಹೊಸ ಸರ್ಕಾರದ ಸಂಪುಟ ವಿಸ್ತರಣೆ ಮಾಡಿ ಖಾತೆಯನ್ನು ಹಂಚಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಮುಖವಾದ ಗೃಹ ಖಾತೆ, ಸಾಮಾನ್ಯ ಆಡಳಿತ, ಕ್ಯಾಬಿನೆಟ್ ಸಚಿವಾಲಯ, ಚುನಾವಣೆ ಖಾತೆಯನ್ನು ಬೇರೆ ಯಾರಿಗೂ ಹಂಚದೆ, ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.

ಉಪಮುಖ್ಯಮಂತ್ರಿ, ಆರ್ ಜೆಡಿ ಮುಖಂಡ ತೇಜಸ್ವಿ ಪ್ರಸಾದ್ ಯಾದವ್ ಗೆ ಆರೋಗ್ಯ, ರಸ್ತೆ ನಿರ್ಮಾಣ, ನಗರ ವಸತಿ ಮತ್ತು ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಖಾತೆಯನ್ನು ವಹಿಸಲಾಗಿದೆ.  ಯಾದವ್ ಹಿರಿಯ ಸಹೋದರ ತೇಜ್ ಪ್ರತಾಪ್ ಯಾದವ್ ಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಜವಾಬ್ದಾರಿ ನೀಡಲಾಗಿದೆ ಎಂದು ವರದಿ ವಿವರಿಸಿದೆ.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ವಿಜಯ್ ಕುಮಾರ್ ಚೌಧರಿಗೆ ಹಣಕಾಸು, ವಾಣಿಜ್ಯ ತೆರಿಗೆ ಮತ್ತು ಸಂಸದೀಯ ವ್ಯವಹಾರಗಳ ಖಾತೆ ನೀಡಲಾಗಿದೆ. ಬಿಜೇಂದ್ರ ಯಾದವ್ ಗೆ ವಿದ್ಯುತ್ ಮತ್ತು ಯೋಜನೆ, ಅಭಿವೃದ್ಧಿ ಖಾತೆ ನೀಡಲಾಗಿದೆ.

ಸಚಿವ ಸಂಪುಟ ವಿಸ್ತರಣೆಗೂ ಮಾಡುವ ಮೊದಲು,. ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪಮುಖ್ಯಮಂತ್ಇ ತೇಜ್ವಿ ಯಾದವ್ ಅವರನ್ನೊಳಗೊಂಡ ಎರಡು ಸದಸ್ಯರ ಬಿಹಾರ ಸಂಪುಟವನ್ನು ವಿಸ್ತರಿಸಿ ಸುಮಾರು 31 ಸಚಿವರಿಗೆ ಖಾತೆ ಹಂಚಲಾಗಿದೆ.

ರಾಜಧಾನಿ ಪಾಟ್ನಾದ ರಾಜಭವನದಲ್ಲಿ ರಾಷ್ಟ್ರೀಯ ಜನತಾ ದಳದ 16 ಶಾಸಕರು, ಜೆಡಿಯುನ 11 ಶಾಸಕರು, ಕಾಂಗ್ರೆಸ್ ನ ಇಬ್ಬರು, ಮಾಜಿ ಸಿಎಂ ಜಿತನ್ ರಾಮ್ ಮಾಂಜಿಯ ಎಚ್ ಎಎಂ ಪಕ್ಷದ ಒಬ್ಬರು ಹಾಗೂ ಪಕ್ಷೇತರ ಒಬ್ಬರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಿಹಾರ ಸಚಿವ ಸಂಪುಟದಲ್ಲಿ ಐವರು ಮುಸ್ಲಿಂ ಸಚಿವರಿದ್ದಾರೆ. ಈ ಹಿಂದಿನ ಎನ್ ಡಿಎ ಮೈತ್ರಿ ವೇಳೆ ಕೇವಲ ಒಬ್ಬರೇ ಮುಸ್ಲಿಂ ಸಚಿವರಿದ್ದರು. ಆಗಸ್ಟ್ 9ರಂದು ಬಿಜೆಪಿ ಜತೆಗಿನ ಮೈತ್ರಿಯನ್ನು ಕಡಿದುಕೊಂಡ ಆರ್ ಜೆಡಿ ಬಳಿಕ ಆರ್ ಜೆಡಿ ಮೈತ್ರಿಕೂಟದ ಜತೆ ಜಡಿಯು ಕೈಜೋಡಿಸಿತ್ತು.

 

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.