ಬಿಹಾರದಲ್ಲೊಂದು ಗಾಜಿನ ಸ್ಕೈವಾಕ್‌; ಮಾರ್ಚ್‌ನಲ್ಲಿ ಲೋಕಾರ್ಪಣೆ

ರಾಜ್‌ಗಿರ್‌ನಲ್ಲಿ ನಿರ್ಮಾಣವಾಗುತ್ತಿದೆ ಆಕರ್ಷಕ ಸೇತುವೆ

Team Udayavani, Dec 22, 2020, 6:09 AM IST

ಬಿಹಾರದಲ್ಲೊಂದು ಗಾಜಿನ ಸ್ಕೈವಾಕ್‌; ಮಾರ್ಚ್‌ನಲ್ಲಿ ಲೋಕಾರ್ಪಣೆ

ಚೀನದಲ್ಲಿರುವ ಜಗತ್ತಿನ ಅತಿ ಉದ್ದದ ಗಾಜಿನ ಸೇತುವೆ ಮೇಲೊಮ್ಮೆ ನಡೆಯಬೇಕು ಎಂಬ ಆಸೆ ಅನೇಕರಿಗಿರುತ್ತದೆ. ಆದರೆ ಅದನ್ನು ಈಡೇರಿಸಿಕೊಳ್ಳಲು ಬಹುತೇಕ ಮಂದಿಗೆ ಆಗುವುದಿಲ್ಲ. ಅಂಥವರಿಗೆ ನಮ್ಮದೇ ದೇಶದಲ್ಲಿ ಇಂಥದ್ದೊಂದು ಸೇತುವೆ ನಿರ್ಮಾಣವಾಗುತ್ತಿದೆ. ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅವರ ಕನಸಿನ ಕೂಸಾದ “ಗಾಜಿನ ತಳವುಳ್ಳ ಸೇತುವೆ’ ಬಿಹಾರದ ರಾಜ್‌ಗಿರ್‌ನಲ್ಲಿ ನಿರ್ಮಾಣವಾ ಗುತ್ತಿದ್ದು, ಮಾರ್ಚ್‌ನಲ್ಲಿ ಲೋಕಾರ್ಪಣೆಯಾಗಲಿದೆ. ಆ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ.

ಸ್ಕೈವಾಕ್‌ ಜತೆಗೆ ಹಲವು ಆಕರ್ಷಣೆಗಳು
ಬಿಹಾರದ ಐತಿಹಾಸಿಕ ಬುದ್ಧ್ಮಾರ್ಗ್‌ನಲ್ಲಿ 500 ಎಕ್ರೆ ಪ್ರದೇಶದಲ್ಲಿ ನೇಚರ್‌ ಸಫಾರಿ ರಚಿಸಲಾಗಿದ್ದು, ಈ ಗಾಜಿನ ಸೇತುವೆ ಕೂಡ ಅದರ ಭಾಗವಾಗಿದೆ. ಚೀನದ ಹಂಗ್‌ಝೌ ಪ್ರಾಂತ್ಯದಲ್ಲಿರುವ ಗಾಜಿನ ಸೇತುವೆಯ ಮಾದರಿಯಲ್ಲೇ ಈ ಸೇತುವೆ ನಿರ್ಮಿಸಲಾಗಿದೆ. ಇದರ ಜತೆಗೆ, ಪ್ರವಾಸಿಗರನ್ನು ಆಕರ್ಷಿಸಲು ಅತ್ಯಾಧುನಿಕ ರೋಪ್‌ವೇ ಮತ್ತು ಜಂಗಲ್‌ ಸಫಾರಿ ಕೂಡ ಇದೆ. ರಾಜ್‌ಗಿರ್‌ನ ದಟ್ಟಾರಣ್ಯದಲ್ಲಿ ಝೂ ಸಫಾರಿ ನಡೆಸಲು ಕೇಂದ್ರ ಪ್ರಾಣಿಸಂಗ್ರಹಾಲಯ ಪ್ರಾಧಿಕಾರದ ಅನುಮತಿ ಪಡೆಯಲಾಗಿದೆ. ಪ್ರವಾಸಿಗರು ಇಲ್ಲಿ ಏರ್‌ ಸೈಕ್ಲಿಂಗ್‌, ರೋಪ್‌ವೇ ರೈಡ್‌ ನಂತಹ ಸಾಹಸ ಕ್ರೀಡೆಗಳಲ್ಲಿ ಪಾಲ್ಗೊಲÛಬಹುದು. ಚಿಟ್ಟೆ ಪಾರ್ಕ್‌, ಆಯುರ್ವೇದ ಪಾರ್ಕ್‌ ಇಲ್ಲಿರುವ ಇತರೆ ಆಕರ್ಷಣೆಗಳು.

ರಾಜ್‌ಗಿರ್‌ನಲ್ಲಿ ಏನೇನಿದೆ?
ಸೋನ್‌ ಭಂದರ್‌ ಗುಹೆಗಳು, ಬಿಸಿ ನೀರಿನ ಕಾರಂಜಿ, ಬ್ರಹ್ಮಕುಂಡ, ವಿಶ್ವಶಾಂತಿ ಸ್ತೂಪಕ್ಕೆ ರಾಜ್‌ಗಿರ್‌ ಪ್ರಸಿದ್ಧವಾಗಿದೆ. ಒಟ್ಟಿನಲ್ಲಿ ಈ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಪರಿವರ್ತಿಸಿ, ಉತ್ತಮ ಆದಾಯ ಗಳಿಸುವುದೂ ಸರಕಾರದ ಉದ್ದೇಶವಾಗಿದೆ.

ಎಲ್ಲಿದೆ?- ಬಿಹಾರದ ರಾಜ್‌ಗಿರ್‌
ಸೇತುವೆಯ ಉದ್ದ- 85 ಅಡಿ
ಅಗಲ- 6 ಅಡಿ
ಏಕಕಾಲಕ್ಕೆ ಎಷ್ಟು ಮಂದಿ ನಿಲ್ಲಬಹುದು?- 40
ರೋಪ್‌ವೇಯಲ್ಲಿರುವ ಗಾಜಿನ ಕ್ಯಾಬಿನ್‌ಗಳು- 18
ಪ್ರತಿ ಕ್ಯಾಬಿನ್‌ನಲ್ಲಿ ಎಷ್ಟು ಮಂದಿ ನಿಲ್ಲಬಹುದು?- 8

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.