ನಾಲ್ಕು ರಾಜ್ಯದಲ್ಲಿ, ಆರು ಮಹಿಳೆಯರನ್ನು ಮದುವೆಯಾದ ಭೂಪ: ಸಿಕ್ಕಿ ಬಿದ್ದದ್ದು ಹೇಗೆ..?


Team Udayavani, Nov 30, 2022, 1:15 PM IST

ನಾಲ್ಕು ರಾಜ್ಯದಲ್ಲಿ, ಆರು ಮಹಿಳೆಯರನ್ನು ಮದುವೆಯಾದ ಭೂಪ: ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ?

ಬಿಹಾರ: ಒಬ್ಬರನ್ನು ಮದುವೆಯಾಗಿ ಸಂಸಾರ ಸಾಗಿಸುವುದು ಸಾಮಾನ್ಯ. ಆದರೆ ಇಲ್ಲೊಬ್ಬ ವ್ಯಕ್ತಿ .. ಒಬ್ಬರನ್ನಲ್ಲ, ಎಷ್ಟು ಜನರನ್ನು ಮದುವೆಯಾಗಿದ್ದಾನೆ. ಅಂದರೆ.. ಬಿಹಾರದ ಜವತಾರಿ ಗ್ರಾಮದ ಛೋಟು ಕುಮಾರ್ ಎಂಬ ವ್ಯಕ್ತಿ ನಾಲ್ಕು ರಾಜ್ಯದಲ್ಲಿ ಒಟ್ಟು ಆರು ಮಹಿಳೆಯರನ್ನು ಮದುವೆಯಾಗಿ ಸಿಕ್ಕಿ ಬಿದ್ದಿದ್ದಾನೆ.

ಸಿಕ್ಕಿ ಬಿದ್ದದ್ದು ಹೇಗೆ?:  ನ.28 ರಂದು (ಸೋಮವಾರ) ಛೋಟು ಕುಮಾರ್‌ ಜಮುಯಿ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಜೊತೆ ನಿಂತಿರುವುದನ್ನು ಛೋಟು ಕುಮಾರ್‌ ಅವರ ಹಿಂದಿನ ಪತ್ನಿ ಮಂಜು ಅವರ ತಮ್ಮ ಅಂದರೆ ಮೈದುನ ವಿಕಾಸ್ ಎನ್ನುವವರು ಗಮನಿಸಿದ್ದು, ವಿಕಾಸ್‌ ಕೋಲ್ಕತ್ತಾಕ್ಕೆ ಹೋಗಲು ಅಲ್ಲಿಗೆ ಬಂದಿದ್ದರು. ಆಗ ಛೋಟು ಅವರನ್ನು ನೋಡಿ ಕುಟುಂಬದವರಿಗೆ ಮಾಹಿತಿ ನೀಡುತ್ತಾರೆ.

ಪೊಲೀಸರು ಛೋಟುವನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತರುತ್ತಾರೆ. ಅಲ್ಲಿ ಆತ ತಾನು ಆರು ಮಹಿಳೆಯರನ್ನು, ನಾಲ್ಕು ರಾಜ್ಯದಲ್ಲಿ ಮದುವೆಯಾಗಿದ್ದೇನೆ ಎಂದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ.

ಛೋಟು ಮಂಜು ಅವರನ್ನು 2018 ರಲ್ಲಿ ಮದುವೆಯಾಗಿದ್ದಾನೆ. ನನ್ನ ಮಗಳಿಗೆ ಇಬ್ಬರು ಮಕ್ಕಳಿವೆ. ಒಂದೂವರೆ ವರ್ಷದ ಹಿಂದೆ ಔಷಧಿ ತರಲೆಂದು ಹೊರಗೆ ಹೋಗಿದ್ದಾನೆ. ಆ ದಿನದಿಂದ ಆತ ಮತ್ತೆಂದೂ ಮನೆಗೆ ವಾಪಸ್‌ ಬರಲಿಲ್ಲ. ಛೋಟು ರಾಂಚಿಯಲ್ಲಿ ಕಲಾವತಿ ದೇವಿ ಎನ್ನುವವಳನ್ನು ಮದುವೆಯಾಗಿದ್ದಾನೆ. ಆಕೆಗೆ ನಾಲ್ಕು ಮಕ್ಕಳಿದ್ದಾರೆ ಎಂದು ಮಂಜು ಅವರ ತಾಯಿ ಕೋಬಿಯಾ ದೇವಿ ಪೊಲೀಸರಿಗೆ ಹೇಳಿದ್ದಾರೆ.

ನನ್ನ ತಂಗಿ ಛೋಟುಗಾಗಿ ತುಂಬಾ ದಿನ ಕಾದಿದ್ದಾರೆ. ಆದರೆ ಅವರು ಮರಳಿ ಬರಲಿಲ್ಲವೆಂದು ಪೊಲೀಸರಿಗೆ ವಿಕಾಸ್‌ ಹೇಳಿದ್ದಾರೆ. ಛೋಟು ಎರಡನೇ ಪತ್ನಿಯ ಮನೆಯವರು ಆತನ ಮೇಲೆ ಆರೋಪ ಮಾಡಿದ್ದಾರೆ. ಆದರೆ ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಪ್ರಕರಣ ದಾಖಲಾದರೆ ಪೊಲೀಸರು ತನಿಖೆ ಮಾಡುತ್ತಾರೆ ಎಂದು ವರದಿ ತಿಳಿಸಿದೆ.

ಛೋಟು ಕುಮಾರ್‌ ಆರ್ಕೆಸ್ಟ್ರಾ ತಂಡವೊಂದರಲ್ಲಿ ಗಾಯಕನಾಗಿದ್ದು, ಬೇರೆ ಬೇರೆ ಕಡೆ ಗಾಯನ ಮಾಡಿ, ಅಲ್ಲಿ ಆತನ ಮದುವೆಯಾಗುತ್ತಿದ್ದ, ಒಬ್ಬರನ್ನು ಮದುವೆಯಾಗುವ ಮುನ್ನ ಅವರನ್ನು ಬಳಸಿ, ಮೋಸ ಮಾಡುತ್ತಿದ್ದ ಎಂದು ವಿಕಾಸ್‌ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.