ಕೇಂದ್ರ ಸಂಪುಟಕ್ಕೆ ಸೇರುವುದಿಲ್ಲ: ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್
Team Udayavani, Aug 7, 2022, 9:22 PM IST
ಪಾಟ್ನಾ: ಮುಂದಿನ ದಿನಗಳಲ್ಲಿ ಕೇಂದ್ರ ಸಂಪುಟ ವಿಸ್ತರಣೆ ನಡೆದರೆ ಜೆಡಿಯು ಸೇರುವುದಿಲ್ಲ. ಹಾಗೆಂದು ಬಿಜೆಪಿ ಜತೆಗೆ ಯಾವ ಭಿನ್ನಾಭಿಪ್ರಾಯಗಳೂ ಇಲ್ಲವೆಂದು ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಹೇಳಿದ್ದಾರೆ.
ಪಾಟ್ನಾದಲ್ಲಿ ಮಾತನಾಡಿದ ಅವರು, ಪಾಟ್ನಾದಲ್ಲಿ ಮಾತನಾಡಿದ ಅವರು, 2019ರ ನಿಲುವಿಗೆ ನಾವು ಬದ್ಧರಾಗಿಯೇ ಮುಂದುವರಿಸಲು ನಿರ್ಧರಿಸಿದ್ದೇವೆ ಎಂದರು.
ಈ ಬಗ್ಗೆ ಬಿಹಾರ ಸಿಎಂ ನಿತೀಶ್ ಅವರ ತೀರ್ಮಾನವೇ ಅಂತಿಮ ಎಂದರು.
ಆರ್ಸಿಪಿ ಸಿಂಗ್ ಅವರು ಕೇಂದ್ರ ಸಂಪುಟದಲ್ಲಿ ಜೆಡಿಯು ಅನ್ನು ಪ್ರತಿನಿಧಿಸುತ್ತಿರಲಿಲ್ಲ. ಅವರ ಒಲವು ಬಿಜೆಪಿ ಮುಖಂಡರ ಜತೆಗೆ ಇತ್ತು ಎಂದು ರಾಜೀವ್ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ